ಬೆಂಗಳೂರು: ಗೌರಿಹಬ್ಬದ ದಿನವಾದ ಇಂದು ಚಿನ್ನದ ಬೆಲೆ ಏರಿಕೆಯಾದರೆ, ಬೆಳ್ಳಿ ಬೆಲೆ ಇಳಿಕೆ ಕಂಡಿದೆ. ಮೊನ್ನೆ ಹೆಚ್ಚಳಗೊಂಡು, ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಗ್ರಾಮ್ಗೆ 50 ರೂನಷ್ಟು ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 10,200 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಒಂದು ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 93,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,02,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 93,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 12,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,000 ರೂ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 26ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,550 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,060 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,550 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,550 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,060 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 93,550 ರೂ
- ಚೆನ್ನೈ: 93,550 ರೂ
- ಮುಂಬೈ: 93,550 ರೂ
- ದೆಹಲಿ: 93,700 ರೂ
- ಕೋಲ್ಕತಾ: 91,550 ರೂ
- ಕೇರಳ: 93,550 ರೂ
- ಅಹ್ಮದಾಬಾದ್: 93,600 ರೂ
- ಜೈಪುರ್: 93,700 ರೂ
- ಲಕ್ನೋ: 93,700 ರೂ
- ಭುವನೇಶ್ವರ್: 93,550 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 4,400 ರಿಂಗಿಟ್ (91,630 ರುಪಾಯಿ)
- ದುಬೈ: 3,760 ಡಿರಾಮ್ (89,840 ರುಪಾಯಿ)
- ಅಮೆರಿಕ: 1,050 ಡಾಲರ್ (92,160 ರುಪಾಯಿ)
- ಸಿಂಗಾಪುರ: 1,348 ಸಿಂಗಾಪುರ್ ಡಾಲರ್ (92,060 ರುಪಾಯಿ)
- ಕತಾರ್: 3,780 ಕತಾರಿ ರಿಯಾಲ್ (91,020 ರೂ)
- ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (89,830 ರುಪಾಯಿ)
- ಓಮನ್: 398.50 ಒಮಾನಿ ರಿಯಾಲ್ (90,850 ರುಪಾಯಿ)
- ಕುವೇತ್: 305.80 ಕುವೇತಿ ದಿನಾರ್ (87,820 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 12,000 ರೂ
- ಚೆನ್ನೈ: 13,000 ರೂ
- ಮುಂಬೈ: 12,000 ರೂ
- ದೆಹಲಿ: 12,000 ರೂ
- ಕೋಲ್ಕತಾ: 12,000 ರೂ
- ಕೇರಳ: 13,000 ರೂ
- ಅಹ್ಮದಾಬಾದ್: 12,000 ರೂ
- ಜೈಪುರ್: 12,000 ರೂ
- ಲಕ್ನೋ: 12,000 ರೂ
- ಭುವನೇಶ್ವರ್: 13,000 ರೂ
- ಪುಣೆ: 12,000
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







