Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ನಗರಸಭೆ ನೂತನ ಉಪಾಧ್ಯಕ್ಷೆಯಾಗಿ ಶಕೀಲಾ ಬಾನು ಆಯ್ಕೆ

ರಂಭಾಪುರಿ ಶ್ರೀಗಳ ಹೇಳಿಕೆಗೆ ಸಿಡಿದೆದ್ದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ

ಅಸಲಿ ಕೊಲ್ಲಾಪುರಿ ಚಪ್ಪಲಿಗೆ ಇನ್ನುಂದೆ ಕ್ಯುಆರ್ ಕೋಡ್!

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ಚಳ್ಳಕೆರೆ ಆಡಳಿತ ಲಂಬಾಣಿ ಸಮುದಾಯದವರಿಗೆ ಕಿರುಕುಳ ನೀಡಿ, ಒಕ್ಕಲೆಬ್ಬಿಸುವ ಕೆಲಸಕ್ಕೆ ಮುಂದಾಗಿದೆ
ನಮ್ಮ ಚಿತ್ರದುರ್ಗ

ಚಳ್ಳಕೆರೆ ಆಡಳಿತ ಲಂಬಾಣಿ ಸಮುದಾಯದವರಿಗೆ ಕಿರುಕುಳ ನೀಡಿ, ಒಕ್ಕಲೆಬ್ಬಿಸುವ ಕೆಲಸಕ್ಕೆ ಮುಂದಾಗಿದೆ

Times of bayaluseemeBy Times of bayaluseemeJuly 12, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಾದ್ಯಂತಬಂಜಾರ ಸಮುದಾಯದವರು ಬಗರ್ ಹುಕುಂ ಹಾಗೂಅರಣ್ಯ ಭೂಮಿ ಸಾಗುವಳಿ ಮಾಡಿಕೊಂಡು ಬಂದಿದ್ದು, ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಕರ್ನಾಟಕ ಬಂಜಾರ ಜನಜಾಗೃತಿಅಭಿಯಾನ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಕಛೇರಿ ಮುಂದೆ ಪ್ರತಿಭಟನೆ ನಡೆಸಿ ಸಾಗುವಳಿ ಪತ್ರಕ್ಕಾಗಿಆಗ್ರಹಿಸಿದರು.
ಚಳ್ಳಕೆರೆ ತಾಲ್ಲೂಕಿನ ಕೆಲ ಲಂಬಾಣಿ ತಾಂಡದ ಜನರು,ಬಗರ್‍ಹುಕುಂ ಹಾಗೂ ಅರಣ್ಯಭೂಮಿಯನ್ನುಸಾಗುವಳಿ ಮಾಡಿಕೊಂಡು ಬಂದಿದ್ದು, ತಾಲ್ಲೂಕು ಆಡಳಿತಸಾಗುವಳಿ ಚೀಟಿಗಳನ್ನು ನೀಡುವ ಬದಲಾಗಿ, ಅನಗತ್ಯವಾಗಿ
ಲಂಬಾಣಿ ಸಮುದಾಯದವರನ್ನು ಕಿರುಕುಳ ನೀಡಿ,ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ಕರ್ನಾಟಕ
ಬಂಜಾರ ಜನಜಾಗೃತಿ ಅಭಿಯಾನ ಸಮಿತಿ ಆರೋಪಿಸಿದೆ.ಪ್ರತಿಭಟನಾ ನಿರತ ಬಂಜಾರ ಸಮುದಾಯದವರನ್ನು
ಉದ್ದೇಶಿಸಿ ಮಾತನಾಡಿದ ಕರ್ನಾಟಕ ಶಾಂತಿ ಮತ್ತು ಸೌಹಾರ್ದವೇದಿಕೆಯ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್
ಅವರು ಚಳ್ಳಕೆರೆ ತಾಲ್ಲೂಕಿನಾದ್ಯಂತ ನೂರಾರುವರ್ಷಗಳಿಂದ ಬಗರ್‍ಹುಕುಂ ಮತ್ತುಅರಣ್ಯಭೂಮಿಗಳನ್ನು ಸಾಗುವಳಿಮಾಡಿಕೊಂಡುಬರಲಾಗಿದ್ದು, ಬಹಳಷ್ಟು ತಾಂಡಾದ ಜನರಿಗೆ ಇದೂವರೆಗೆಸಾಗುವಳಿ ಪತ್ರಗಳನ್ನು ನೀಡದೇ ಅನಗತ್ಯವಾಗಿ ವಿಳಂಭನೀತಿ ಅನುಸರಿಸಲಾಗುತ್ತಿದೆ ಎಂದರು.

ಚಳ್ಳಕೆರೆ ತಾಲ್ಲೂಕಿನ ವೀರದಿಮ್ಮನಹಳ್ಳಿ ಗ್ರಾಮದ ಬಳಿ,ಗ್ರಾಮ ಠಾಣಾ ವ್ಯಾಪ್ತಿಗೆ ಸೇರಿದ ಜಮೀನು ಇದ್ದು, ಆ ಜಮೀನನ್ನು
ಖಾಸಗಿಯವರು ತಮ್ಮ ಹೆಸರಿಗೆ ಮಾಡಿಕೊಂಡಿದ್ದು,ತಾಲ್ಲೂಕು ಆಡಳಿತ ಮೌನವಾಗಿರುವುದು ಅನುಮಾನಕ್ಕೆಕಾರಣವಾಗಿದೆ. ಹಾಗೆಯೇ ಭರಮಸಾಗರ ಲಂಬಾಣೀ ಹಟ್ಟಿ ಬಳಿಹನುಮಾನಾಯ್ಕ ಎಂಬುವವರು ತಲತಲಾಂತರದಿಂದ ಭೂಮಿಸಾಗುವಳಿ ಮಾಡಿಕೊಂಡಿದ್ದು, ತಾಲ್ಲೂಕು ಆಡಳಿತ ಬೇರೆಭೂಮಿ ಇದ್ದಾಗ್ಯೂ ಹನುಮಾನಾಯ್ಕ ಅವರ ಸಾಗುವಳಿಭೂಮಿಯನ್ನೇ ವಶಪಡಿಸಿಕೊಂಡು ಶಾಲಾ ಕಟ್ಟಡ ಮೈದಾನನಿರ್ಮಾಣದಂತಹ ದುಸ್ಸಾಹಸಕ್ಕೆ ಕೈ ಹಾಕಿರುವುದು ಜನವಿರೋಧಿ ಕ್ರಮವಾಗಿದೆ ಎಂದರು.ಚಳ್ಳಕೆರೆ ಸಮೀಪಿದ ಕುರುಡಿಹಳ್ಳಿ ಲಂಬಾಣಿಹಟ್ಟಿ(ನಂದಿಹಳ್ಳಿ ಗ್ರಾಮದ ಬಳಿ) ದಿ:ಶಿವ ಸಾಧು ಮಹಾರಾಜ್‍ರವರುಅವರ ಕುಟುಂಬದವರು ತಲತಲಾಂತರದಿಂದಸಾಗುವಳಿಮಾಡಿಕೊಂಡು ಬಂದಿದ್ದು, ಹಾಗೆಯೇ ಆ
ಭೂಮಿಯಲ್ಲಿ ವಾಸಕ್ಕೆ ಮನೆ, ಗೋಶಾಲೆ, ತಿರುಪತಿ-ತಿರುಮಲ ದೇವಸ್ಥಾನ ಸೇರಿದಂತೆ ಸಾಕಷ್ಟು ಅಭಿವೃದ್ಧಿ
ಕಾರ್ಯಗಳನ್ನು ಕೈಗೊಂಡಿದ್ದು, ಆದಾಗ್ಯೂ ಅರಣ್ಯ ಇಲಾಖೆಅಧಿಕಾರಿಗಳು ಅವರಿಗೆ ಕಿರುಕುಳ ನೀಡಿ, ಒಕ್ಕಲೆಬ್ಬಿಸುವ
ಉದ್ದೇಶದಿಂದ ತಾಲ್ಲೂಕು ಆಡಳಿತ ಉಪವಿಭಾಗಾಧಿಕಾರಿಗಳುಮತ್ತು ನ್ಯಾಯಾಲಯದ ಮೊರೆ ಹೋಗಿ, ನೋಟೀಸಿನ
ಮೇಲೆ ನೋಟೀಸುಗಳನ್ನು ಜಾರಿಮಾಡಿ ನಿರಂತರವಾಗಿಕಿರುಕುಳ ನೀಡುತ್ತಿದ್ದು, ನಿಜಕ್ಕೂ ಅಮಾನವೀಯಘಟನೆಯಾಗಿದೆ. ಜಿಲ್ಲಾಡಳಿತ ತುರ್ತಾಗಿ ಲಂಬಾಣಿ ತಾಂಡದ ಜನರುಸಾಗುವಳಿಮಾಡಿದಂತಹ ಭೂಮಿಯ ಸಾಗುವಳಿಚೀಟಿಗಳನ್ನು ನೀಡಲು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಬಂಜಾರ ಜಾಗೃತಿಅಭಿಯಾನ ಸಮಿತಿಯ ಪ್ರಧಾನ ಕಾರ್ಯದರ್ಶಿಆರ್.ನಿಂಗಾನಾಯ್ಕ್, ವೀರದಿಮ್ಮನಹಳ್ಳಿ ತಾಂಡದಮಹಂತೇಶ್‍ನಾಯ್ಕ್, ಅಶೋಕ್‍ನಾಯ್ಕ್, ತಾಲ್ಲೂಕು ಮಾಜಿಸದಸ್ಯರು ಸೇರಿ ಹಲವು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
challekere lambani samudaya
Follow on Google News Follow on Instagram
Share. Facebook Twitter Telegram WhatsApp
Previous Articleಜು.15ರ ಬಳಿಕ ರಾಜ್ಯದಲ್ಲಿ ಮಳೆ ಚುರುಕು: ಹವಾಮಾನ ಇಲಾಖೆ ಮುನ್ಸೂಚನೆ
Next Article ಕನ್ನಡ ವಿಷಯಕ್ಕೆ 100 ಮಾರ್ಕ್ಸ್ ಬೇಡ 125 ಮಾರ್ಕ್ಸ್ ಬೇಕೇಬೇಕು
Times of bayaluseeme
  • Website

Related Posts

ನಗರಸಭೆ ನೂತನ ಉಪಾಧ್ಯಕ್ಷೆಯಾಗಿ ಶಕೀಲಾ ಬಾನು ಆಯ್ಕೆ

July 28, 2025

ಸಿಎಂ ಮಾಡಿದ ತಪ್ಪಿನಿಂದಾಗಿ ರೈತರು ಬೀದಿಗೆ ಬಂದಿದ್ದಾರೆ – ಎಂಎಲ್ಸಿ ಕೆ. ಎಸ್ ನವೀನ್

July 28, 2025

ರಘುಚಂದನ್ ಅವರ ಪೌಂಡೇಶನ್ ಪ್ರತಿ ವರ್ಷವೂ ಶೇ.40 ರಷ್ಟು ಆದಾಯ ಯಾರಿಗೆ ಕೊಡ್ತಾರೆ ಗೊತ್ತಾ..?

July 28, 2025
Add A Comment
Leave A Reply Cancel Reply

Advertisement
Latest Posts

ನಗರಸಭೆ ನೂತನ ಉಪಾಧ್ಯಕ್ಷೆಯಾಗಿ ಶಕೀಲಾ ಬಾನು ಆಯ್ಕೆ

ರಂಭಾಪುರಿ ಶ್ರೀಗಳ ಹೇಳಿಕೆಗೆ ಸಿಡಿದೆದ್ದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ

ಅಸಲಿ ಕೊಲ್ಲಾಪುರಿ ಚಪ್ಪಲಿಗೆ ಇನ್ನುಂದೆ ಕ್ಯುಆರ್ ಕೋಡ್!

ಧರ್ಮಸ್ಥಳ ಕೇಸ್; ಸಾಕ್ಷಿದಾರರ ವಿಚಾರಣೆ ಮುಕ್ತಾಯ..?

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.