Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಚಿತ್ರದುರ್ಗ: ಮೇ 05ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ‘ಟಿವಿಕೆ’ ಅಲೆ: ದಳಪತಿಯನ್ನು ಗೆಲುವಿನತ್ತ ನಡಸಿದ ಆ 7 ಪ್ರಮುಖ ಗ್ಯಾರಂಟಿಗಳು ಇಲ್ಲಿವೆ!

ಸೀಬೆ ಎಲೆ: ಕೇವಲ ಹಣ್ಣಷ್ಟೇ ಅಲ್ಲ, ಇದರ ಎಲೆಯೂ ಅಪ್ಪಟ ಔಷಧದ ಗಣಿ!

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಚಿತ್ರದುರ್ಗದಲ್ಲಿ ಭೀಕರ ಹತ್ಯೆ: ಮನೆಗೆ ನುಗ್ಗಿ ವ್ಯಕ್ತಿ ಕೊಲೆ
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಭೀಕರ ಹತ್ಯೆ: ಮನೆಗೆ ನುಗ್ಗಿ ವ್ಯಕ್ತಿ ಕೊಲೆ

Times Of Bayaluseeme StaffBy Times Of Bayaluseeme StaffMay 3, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
chitradurga-pramod-murder-crime-scene
Share
WhatsApp Twitter Facebook Telegram

ಚಿತ್ರದುರ್ಗ ನಗರದಲ್ಲಿ ಶಾಕಿಂಗ್ ಘಟನೆ ನಡೆದಿದೆ. ರಾಮದಾಸ್ ಕಂಪೌಂಡ್ ಬಡಾವಣೆಯಲ್ಲಿ 46 ವರ್ಷದ ಪ್ರಮೋದ್ ಅವರನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ.

ಮಾಹಿತಿ ಪ್ರಕಾರ, ಪ್ರಮೋದ್ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ರಾತ್ರಿ ಸಮಯದಲ್ಲಿ ದಾಳಿ ನಡೆದಿದೆ. ಮಹಿಳೆಯೊಂದಿಗಿನ ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ದುಷ್ಕರ್ಮಿಗಳು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದು, ಬೆಳಗ್ಗೆ ಸುಮಾರು 8 ಗಂಟೆಗೆ ಮನೆ ಬಾಗಿಲು ತೆರೆಯುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರುಣ್ ಗೌಡ ಹಾಗೂ ಸಿಪಿಐ ನಯೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

👉 ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Chitradurga Crime News. Chitradurga Murder Case Pramod Murder Ramadas Compound ಅಕ್ರಮ ಸಂಬಂಧ ಕೊಲೆ ಚಿತ್ರದುರ್ಗ ಕೊಲೆ ಪ್ರಕರಣ ಚಿತ್ರದುರ್ಗ ಪೊಲೀಸ್ ಪ್ರಮೋದ್ ಹತ್ಯೆ ರಾಮದಾಸ್ ಕಂಪೌಂಡ್ ಬಡಾವಣೆ
Follow on Facebook Follow on Instagram
Share. Facebook Twitter WhatsApp Telegram
Previous Articleಇಂದು ದಿನಾಂಕ 03/05/2026 ರ ನಿತ್ಯ ಭವಿಷ್ಯ 👇
Next Article ಎಐ ಯುಗದ ಬದುಕಿಗೆ ಜ್ಞಾನದ ಠೇವಣಿ ಅಗತ್ಯ: ಎಚ್‌.ಎಸ್‌.ರಾಘವೇಂದ್ರ ಸಲಹೆ
Times Of Bayaluseeme Staff
  • Website

Related Posts

ಚಿತ್ರದುರ್ಗ: ಮೇ 05ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

May 4, 2026

ಎಐ ಯುಗದ ಬದುಕಿಗೆ ಜ್ಞಾನದ ಠೇವಣಿ ಅಗತ್ಯ: ಎಚ್‌.ಎಸ್‌.ರಾಘವೇಂದ್ರ ಸಲಹೆ

May 3, 2026

‘ಹಾರೋ ಹರವೋ ಜಿತೋ’: ಮೊಳಕಾಲ್ಮೂರಿನಲ್ಲಿ ಸಂವಿಧಾನ ಶಿಲ್ಪಿಯ ಜಯಂತೋತ್ಸವ; ಡಾ. ಬಿ. ತಿಪ್ಪೇಸ್ವಾಮಿ ಅವರಿಂದ ರಾಜಕೀಯ ಜಾಗೃತಿಯ ಕರೆ!

April 28, 2026
Add A Comment
Leave A Reply Cancel Reply

Advertisement
Latest Posts

ಚಿತ್ರದುರ್ಗ: ಮೇ 05ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ‘ಟಿವಿಕೆ’ ಅಲೆ: ದಳಪತಿಯನ್ನು ಗೆಲುವಿನತ್ತ ನಡಸಿದ ಆ 7 ಪ್ರಮುಖ ಗ್ಯಾರಂಟಿಗಳು ಇಲ್ಲಿವೆ!

ಸೀಬೆ ಎಲೆ: ಕೇವಲ ಹಣ್ಣಷ್ಟೇ ಅಲ್ಲ, ಇದರ ಎಲೆಯೂ ಅಪ್ಪಟ ಔಷಧದ ಗಣಿ!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಕನ್ನಡಿಗ ಶರತ್ ಆರ್. ಅಶೋಕ್ ಭಾಗಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.