ಚಿತ್ರದುರ್ಗ: ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಹಾಲಿ ವಿಧಾನ ಪರಿಷತ್ ಸದಸ್ಯರಾದಸಿ.ಟಿ.ರವಿಯವರ 58 ನೇ ಹುಟ್ಟು ಹಬ್ಬದ ಅಂಗವಾಗಿ ಸಿ.ಟಿ.ರವಿ ಅಭಿಮಾನಿಗಳ ಬಳಗದ ವತಿಯಿಂದ ಚಿತ್ರದುರ್ಗ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಹಣ್ಣುಗಳನ್ನು ಹಂಚಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಸಿ.ಟಿ. ರವಿ ಅಭಿಮಾನಿ ಬಳಗದ ಅಧ್ಯಕ್ಷರಾದ ರಘು,
ಪರಶುರಾಮ್, ದೇವರಾಜ್, ನಾಗರಾಜ್ ಬೆದ್ರೇ, ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು. ಇದಕ್ಕೂ ಮುನ್ನಾ
ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಮಠದಲ್ಲಿ ಸಿ.ಟಿ.ರವಿಯವರಿಗೆ ಶುಭವನ್ನು ಕೋರಿ ಸ್ವಾಮಿಗೆ ಅಭೀಷೇಕವನ್ನುಮಾಡಿಸಲಾಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



