ಚಿತ್ರದುರ್ಗ: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡ ಎನ್.ದೊಡ್ಡಯ್ಯರನ್ನ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿದ ಪ್ರಾಚಾರ್ಯ ಎನ್. ದೊಡ್ಡಯ್ಯ ಮಾತನಾಡಿ ನನ್ನ ಅಧಿಕಾರ ಅವಧಿಯಲ್ಲಿ ಎಲ್ಲಾ ಉಪನ್ಯಾಸಕರ ಸಹಕಾರಮತ್ತು ವಿಶ್ವಾಸ ಪಡೆದುಕೊಂಡು ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಕಾಲೇಜಿನ ಫಲಿತಾಂಶ ಹೆಚ್ಚಿಸಿ ಕಾಲೇಜಿಗೆಮತ್ತು ಜಿಲ್ಲೆಗೆ ಕೀರ್ತಿ ತರುವುದಕ್ಕೆ ಶ್ರಮಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್ ಲಕ್ಷ್ಮಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ
ನಿರ್ದೇಶಕರು ಡಾ. ಬಿ ಎಂ ಗುರುನಾಥ್ ಉಪನ್ಯಾಸಕರುಗಳಾದ ಕೆ.ತಿಪ್ಪೇಸ್ವಾಮಿ ಡಾ. ಮೋಹನ್ ಸಾಹಿತಿ ಕೆರೆಯಾಗಳಳ್ಳಿ
ತಿಪ್ಪೇಸ್ವಾಮಿ ಶಖೀಲ್ ಎಚ್.ಆರ್ ಜಬಿವುಲ್ಲ ವಿ.ಚನ್ನಬಸಪ್ಪ ಶಶಿಧರ್ ರೇಣುಕಾ ಇಂದಿರಾ ವಿದ್ಯಾ ಲೋಕೇಶ್ರಘು,ಹೇಮಂತ್
ವೆಂಕಟೇಶ್ ರೆಡ್ಡಿ ಕಾಮರಾಜು ಇತರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



