Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ: MLC ರವಿ ಕುಮಾರ್ ಗೆ ರಿಲೀಫ್
ಪ್ರಮುಖ ಸುದ್ದಿ

ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ: MLC ರವಿ ಕುಮಾರ್ ಗೆ ರಿಲೀಫ್

Times of bayaluseemeBy Times of bayaluseemeJuly 26, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಹೊತ್ತಿದ್ದ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಶಾಲಿನಿ ರಜನೀಶ್ ದೂರು ನೀಡಿಲ್ಲ, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲವೆಂದು ಎಂಎಲ್ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಾದ-ಪ್ರತಿವಾದ ಬಳಿಕ ಮಧ್ಯಂತರ ತಡೆ ನೀಡಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ರಾಜಕಾರಣಿಗಳು ಹೊಸ ಬಗೆಯ ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಮೌಖಿಕವಾಗಿ ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
Dismatters Rajneesh Shalini
Follow on Google News Follow on Instagram
Share. Facebook Twitter Telegram WhatsApp
Previous Articleಧೂಮಪಾನ ಚಟವಿದ್ದರೆ ಇಂದೇ ಬಿಟ್ಟುಬಿಡಿ…. ಧೂಮಪಾನದಿಂದ ಆಗುವ ಪರಿಣಾಮಗಳು ಏನು..?
Next Article ಧರ್ಮಸ್ಥಳ ಪ್ರಕರಣ; ಅಧಿಕೃತವಾಗಿ ತನಿಖೆ ಆರಂಭಿಸಿದ SIT ತಂಡ
Times of bayaluseeme
  • Website

Related Posts

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

July 27, 2025

ಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್

July 27, 2025

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.