Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರು ಉಡೀಸ್..!

ಚಿರತೆ ದಾಳಿಗೆಗೊಳಗಾದ ವ್ಯಕ್ತಿ ಮನೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಡಿಸಿಎಂ ಡಿಕೆಶಿ ಶಿವಕುಮಾರ್ ಗೆ ಬಾಂಬ್ ಬೆದರಿಕೆ ಸಂದೇಶ..!
ಪ್ರಮುಖ ಸುದ್ದಿ

ಡಿಸಿಎಂ ಡಿಕೆಶಿ ಶಿವಕುಮಾರ್ ಗೆ ಬಾಂಬ್ ಬೆದರಿಕೆ ಸಂದೇಶ..!

Times of bayaluseemeBy Times of bayaluseemeJuly 28, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ.ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ ಪರಿಶೀಲನೆ ನಡೆಸಿದರು. ಆದರೆ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ. ಬಾಂಬ್ ಬೆದರಿಕೆ ಸಂದೇಶದಿಂದಕೆಲಕಾಲಆತಂಕದವಾತಾವರಣನಿರ್ಮಾಣವಾಗಿತ್ತು.bhagwan thmannyandex ಮೇಲ್‌ನಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಟರ್ಮಿನಲ್ 1, 2ರಲ್ಲಿ ಬಾಂಬ್ ಇಟ್ಟಿದ್ದು ಎಲ್ಲರನ್ನೂ ತೆರವುಗೊಳಿಸಿ. ಏಕಕಾಲದಲ್ಲಿ ಡಿಸಿಎಂ ಕಚೇರಿ, ಏರ್‌ಪೋರ್ಟ್‌ನಲ್ಲಿ ಬ್ಲಾಸ್ಟ್‌ ಆಗಲಿದೆ ಎಂದು ಮೇಲ್ನಲ್ಲಿ ಬರೆಯಲಾಗಿತ್ತು.ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
dcm DK shivkumar
Follow on Google News Follow on Instagram
Share. Facebook Twitter Telegram WhatsApp
Previous Articleಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ..? ಇಲ್ಲಿದೆ ಮಾಹಿತಿ
Next Article ಇನ್ನು ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
Times of bayaluseeme
  • Website

Related Posts

ಏಳು ಸುತ್ತಿನ ಕೋಟೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು..?

July 28, 2025

ರಾಜ್ಯದಲ್ಲಿ ಯೂರಿಯ ಗೊಬ್ಬರಕ್ಕೆ ರೈತರ ಪರದಾಟ – ನಾಳೆ ಬಿಜೆಪಿಯಿಂದ ಹೋರಾಟ

July 28, 2025

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋದು ಸರಿಯಲ್ಲ – ಆರ್‌.ಅಶೋಕ್

July 28, 2025
Add A Comment
Leave A Reply Cancel Reply

Advertisement
Latest Posts

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರು ಉಡೀಸ್..!

ಚಿರತೆ ದಾಳಿಗೆಗೊಳಗಾದ ವ್ಯಕ್ತಿ ಮನೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಬೃಹತ್ ಪ್ರತಿಭಟನೆ

ಏಳು ಸುತ್ತಿನ ಕೋಟೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು..?

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.