Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

ಕನಿಷ್ಠ ಶಿಕ್ಷೆ ಕೊಡಿ ಎಂದು ಜಡ್ಜ್ ಎದುರು ಕಣ್ಣೀರಾಕಿದ ಪ್ರಜ್ವಲ್ ರೇವಣ್ಣ

ಧರ್ಮಸ್ಥಳ ಪ್ರಕರಣ; ಸಾಕ್ಷಿದಾರನಿಗೆ ದೂರು ಇಂಪಡೆಯುವಂತೆ ಇನ್ಸ್ಪೆಕ್ಟರ್ ಬೆದರಿಕೆ..!?

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ಕೋಟೆ ನಾಡಿನಲ್ಲಿ ಅಕ್ಕ ಕೆಫೆ ಆಗಸ್ಟ್ 4ರಂದು ಉದ್ಘಾಟನೆ
ನಮ್ಮ ಚಿತ್ರದುರ್ಗ

ಕೋಟೆ ನಾಡಿನಲ್ಲಿ ಅಕ್ಕ ಕೆಫೆ ಆಗಸ್ಟ್ 4ರಂದು ಉದ್ಘಾಟನೆ

Times of bayaluseemeBy Times of bayaluseemeAugust 2, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಕಟ್ಟಡದ ನಿರ್ಮಾಣ ಪೂರ್ಣಗೊಂಡಿದ್ದು, ಇದೇ ಆಗಸ್ಟ್ 04 ರಂದು ಜಿಲ್ಲಾ ಉಸ್ತುವಾರಿ ಸಚಿವರು ಅಕ್ಕ ಕೆಫೆ ಕ್ಯಾಂಟಿನ್ ಉದ್ಘಾಟನೆ ನೆರವೇರಿಸುವರು.ಅಕ್ಕ ಕೆಫೆ ನಿರ್ವಹಣೆಗೆ ಎನ್‌ಆರ್‌ಎಲ್‌ಎಂ ಒಕ್ಕೂಟದ ವ್ಯಾಪ್ತಿಯ ಸ್ವ-ಸಹಾಯ ಗುಂಪನ್ನು ಆಯ್ಕೆ ಮಾಡಲಾಗಿರುತ್ತದೆ. ಸ್ವ-ಸಹಾಯ ಗುಂಪಿನ ಸದಸ್ಯರ ಮೂಲಕ ಅಕ್ಕ ಕೆಫೆ ನಿರ್ವಹಣೆ ಮಾಡಲಾಗುತ್ತಿದ್ದು, ಇದರಲ್ಲಿ ಗುಣಮಟ್ಟ, ಶುಚಿ ಮತ್ತು ರುಚಿ ಆಹಾರವನ್ನು ಕೈಗೆಟಕುವ ದರದಲ್ಲಿ ಪೂರೈಸಲು ಉದ್ದೇಶಿಸಲಾಗಿದೆ.ಅಕ್ಕ ಕೆಫೆ ಯಲ್ಲಿ ಯಾವುದೇ ರೀತಿಯ ರಾಸಾಯನಿಕ ವಸ್ತುಗಳನ್ನು, ಕೃತಕ ಬಣ್ಣ, ಕೃತಕ ರುಚಿಕಾರಕಗಳನ್ನು ಬಳಸದಂತೆ ಕ್ರಮವಹಿಸಲಾಗುತ್ತದೆ. ಟೇಸ್ಟಿಂಗ್ ಪೌಡರ್, ಸೋಡಾ ಸೇರಿದಂತೆ ಇತರೆ ರಾಸಾಯನಿಕ ಪದಾರ್ಥ ಬಳಸದೆ, ರುಚಿಕರ ಅಡುಗೆ ತಯಾರಿಸುವ ನಿಟ್ಟಿನಲ್ಲಿ ಮತ್ತು ಅಕ್ಕಾ ಕೆಫೆಯಲ್ಲಿ ಶುಚಿ, ರುಚಿ, ಸ್ವಚ್ಛತೆ ಕಾಯ್ದುಕೊಳ್ಳುವ ಕುರಿತು ಈಗಾಗಲೆ ತರಬೇತಿ ನೀಡಲಾಗಿದೆ.

ಮಹಿಳೆಯರೇ ಆಹಾರ ಪದಾರ್ಥಗಳನ್ನು ಸಿದ್ದಪಡಿಸಿ “ಅಕ್ಕ ಕೆಫೆ” ನಿರ್ವಹಿಸುತ್ತಿರುವುದರಿಂದ ಶುಚಿ-ರುಚಿಯಾದ ಗುಣಮಟ್ಟದ ಮನೆ ಊಟದಂತೆ ಅಕ್ಕ ಕೆಫೆಯಲ್ಲಿ ಸವಿಯನ್ನು ನಿರೀಕ್ಷಿಸಬುಹುದಾಗಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು, ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುವ ಪ್ರವಾಸಿಗರು ಈ ಅಕ್ಕ ಕೆಫೆಯ ಸೌಲಭ್ಯ ಪಡೆಯಬಹುದು.ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿರುತ್ತದೆ.ಈ ನಿಟ್ಟಿನಲ್ಲಿ ಅಭಿಯಾನದಡಿ ಮಹಿಳೆಯರನ್ನು ಸ್ವಸಹಾಯ ಗುಂಪುಗಳಡಿ ಸಂಘಟಿಸಿ, ಅವರಿಗೆ ಕೃಷಿ ಮತ್ತು ಕೃಷಿಯೇತರ ವಿಭಾಗಗಳಡಿ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಒದಗಿಸುವುದರ ಜೊತೆಗೆ ಅವರು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಪಥದೊಂದಿಗೆ ಸ್ವಾವಲಂಬನೆಯ ಜೀವನವನ್ನು ನಿರ್ವಹಿಸುವಲ್ಲಿ ನಿರಂತರ ಬೆಂಬಲ ನೀಡಲಾಗುತ್ತಿದೆ.

ಪ್ರಮುಖವಾಗಿ ಮಹಿಳೆಯರು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಜೀವನೋಪಾಯದೊಂದಿಗೆ ಸಬಲೀಕರಣದ ಬದುಕು ರೂಪಿಸಿಕೊಳ್ಳುವಲ್ಲಿ ಅವಶ್ಯಕ ಸಾಮರ್ಥ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸಿ, ಪ್ರತಿಯೊಬ್ಬ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ 2024-25ನೇ ಸಾಲಿನ ಆಯವ್ಯದಲ್ಲಿ ಘೋಷಣೆಯಂತೆ ಸ್ವ ಸಹಾಯ ಗುಂಪುಗಳ ಸದಸ್ಯರ ಮೂಲಕ ಅಕ್ಕ ಕೆಫೆ ಯನ್ನು ತೆರೆಯಲಾಗುತ್ತಿದೆ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
4th august Akka cafe chitradurga in On started
Follow on Google News Follow on Instagram
Share. Facebook Twitter Telegram WhatsApp
Previous Articleಕುದಾಪುರದ DRDO ಆವರಣದಲ್ಲಿ ಚಿರತೆಗಳು ಪ್ರತ್ಯಕ್ಷ
Next Article ಧರ್ಮಸ್ಥಳ ಪ್ರಕರಣ; ಪೊಲೀಸರು 15 ವರ್ಷಗಳ ಯುಡಿಆರ್ ಡಿಲೀಟ್ ಮಾಡಿದ್ದೇಕೆ..?
Times of bayaluseeme
  • Website

Related Posts

ಕುದಾಪುರದ DRDO ಆವರಣದಲ್ಲಿ ಚಿರತೆಗಳು ಪ್ರತ್ಯಕ್ಷ

August 2, 2025

ಬ್ಯಾಗ್ ನಲ್ಲಿ ಸಿಕ್ಕಿದ್ದ 50 ಸಾವಿರ ಹಣ ಹಿಂತಿರುಗಿಸಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ

August 2, 2025

ಆಗಸ್ಟ್ 01ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಕಾರಣ ಯಾರು ಗೊತ್ತೆ…?

August 1, 2025
Add A Comment
Leave A Reply Cancel Reply

Advertisement
Latest Posts

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

ಕನಿಷ್ಠ ಶಿಕ್ಷೆ ಕೊಡಿ ಎಂದು ಜಡ್ಜ್ ಎದುರು ಕಣ್ಣೀರಾಕಿದ ಪ್ರಜ್ವಲ್ ರೇವಣ್ಣ

ಧರ್ಮಸ್ಥಳ ಪ್ರಕರಣ; ಸಾಕ್ಷಿದಾರನಿಗೆ ದೂರು ಇಂಪಡೆಯುವಂತೆ ಇನ್ಸ್ಪೆಕ್ಟರ್ ಬೆದರಿಕೆ..!?

ಧರ್ಮಸ್ಥಳ ಪ್ರಕರಣ; ಪೊಲೀಸರು 15 ವರ್ಷಗಳ ಯುಡಿಆರ್ ಡಿಲೀಟ್ ಮಾಡಿದ್ದೇಕೆ..?

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.