Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 02/04/2026 (ಗುರುವಾರ)

ಭರಮಸಾಗರದಲ್ಲಿ ಆರ್ಯವೈಶ್ಯ ಸಮಾಜಕ್ಕೆ ಸೌಲಭ್ಯಗಳ ಕುರಿತು ಜಾಗೃತಿ ಸಭೆ

ಮನುಷ್ಯತ್ವ ಮೆರೆದ ಮಂಗ: ಆಹಾರ ಹಾಕುತ್ತಿದ್ದ ವೃದ್ದೆಯ ಶವ ತಬ್ಬಿಕೊಂಡು ಮರುಗಿದ ಮನಕಲಕುವ ಘಟನೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಭರಮಸಾಗರದಲ್ಲಿ ಆರ್ಯವೈಶ್ಯ ಸಮಾಜಕ್ಕೆ ಸೌಲಭ್ಯಗಳ ಕುರಿತು ಜಾಗೃತಿ ಸಭೆ
ಜಿಲ್ಲಾ ಸುದ್ದಿ

ಭರಮಸಾಗರದಲ್ಲಿ ಆರ್ಯವೈಶ್ಯ ಸಮಾಜಕ್ಕೆ ಸೌಲಭ್ಯಗಳ ಕುರಿತು ಜಾಗೃತಿ ಸಭೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 1, 2026Updated:April 1, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ಭರಮಸಾಗರದಲ್ಲಿ ಆರ್ಯವೈಶ್ಯ ಸಮಾಜಕ್ಕೆ ಸೌಲಭ್ಯಗಳ ಕುರಿತು ಜಾಗೃತಿ ಸಭೆ

ಚಿತ್ರದುರ್ಗ ಜಿಲ್ಲೆ ಭರಮಸಾಗರದಲ್ಲಿ ಕರ್ನಾಟಕ ಸರ್ಕಾರದ ಆರ್ಯವೈಶ್ಯ ಅಭಿವೃದ್ಧಿ ನಿಗಮದ ವತಿಯಿಂದ ಸಮಾಜದ ಸೌಲಭ್ಯಗಳ ಕುರಿತು ಜಾಗೃತಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಿಗಮದ ಅಧ್ಯಕ್ಷರಾದ ರಾಮ್ ಪ್ರಸಾದ್ ಅವರು, ಕಾಂಗ್ರೆಸ್ ಸರ್ಕಾರವು ಆರ್ಯವೈಶ್ಯ ನಿಗಮದ ಮೂಲಕ ಸಮಾಜಕ್ಕೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಿದ್ದು, ಅವನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ನಿಗಮದ ಅಧ್ಯಕ್ಷರಾದ ರಾಮಪ್ರಸಾದ್ ಕೆ.ವಿ., ಆರ್ಯವೈಶ್ಯ ಮಹಾಸಭೆಯ ಸೀ ಮೆಂಬರ್ ವೆಂಕಟೇಶ್ ಎಸ್.ಎಂ.ಎಲ್., ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇವರುಗಳು ಆರ್ಯ ವೈಶ್ಯ ಸಮಾಜದ ಸದಸ್ಯರನ್ನು ಒಗ್ಗೂಡಿಸಿ, ನಿಗಮದಿಂದ ದೊರೆಯುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಪ್ರಮುಖ ಮುಖಂಡರಾದ ಬಿ.ಸಿ. ಹರೀಶ್, ಬಿ.ಆರ್. ರಾಮಕೃಷ್ಣ ಶೆಟ್ಟಿ, ಕೆ.ವೈ. ಮೃತ್ಯುಂಜಯ ಶೆಟ್ಟಿ, ಬಿ.ಆರ್. ಶ್ರೀಧರ ಶೆಟ್ಟಿ, ಬಿ.ಜೆ. ಜನಾರ್ಧನ ಶೆಟ್ಟಿ ಸೇರಿದಂತೆ ಅನೇಕ ಯುವ ಸಮಿತಿ ಸದಸ್ಯರು ಭಾಗವಹಿಸಿದ್ದರು.
ಸಮಾಜದ ಅಭಿವೃದ್ಧಿಗಾಗಿ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವ ಅಗತ್ಯವಿದೆ ಎಂದು ಸಭೆಯಲ್ಲಿ ಒತ್ತಿಹೇಳಲಾಯಿತು.

Baramasagara chitradurga karanataka ಕರ್ನಾಟಕ ಚಿತ್ರದುರ್ಗ ಭರಮಸಾಗರ
Follow on Facebook Follow on Instagram
Share. Facebook Twitter WhatsApp Telegram
Previous Articleಮನುಷ್ಯತ್ವ ಮೆರೆದ ಮಂಗ: ಆಹಾರ ಹಾಕುತ್ತಿದ್ದ ವೃದ್ದೆಯ ಶವ ತಬ್ಬಿಕೊಂಡು ಮರುಗಿದ ಮನಕಲಕುವ ಘಟನೆ
Next Article ನಿತ್ಯ ಭವಿಷ್ಯ – 02/04/2026 (ಗುರುವಾರ)
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 02/04/2026 (ಗುರುವಾರ)

April 1, 2026

ಮನುಷ್ಯತ್ವ ಮೆರೆದ ಮಂಗ: ಆಹಾರ ಹಾಕುತ್ತಿದ್ದ ವೃದ್ದೆಯ ಶವ ತಬ್ಬಿಕೊಂಡು ಮರುಗಿದ ಮನಕಲಕುವ ಘಟನೆ

April 1, 2026

ಎ.ಎಚ್.ಭಾನುಮೂರ್ತಿ ನಿಧನ 

April 1, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 02/04/2026 (ಗುರುವಾರ)

ಭರಮಸಾಗರದಲ್ಲಿ ಆರ್ಯವೈಶ್ಯ ಸಮಾಜಕ್ಕೆ ಸೌಲಭ್ಯಗಳ ಕುರಿತು ಜಾಗೃತಿ ಸಭೆ

ಮನುಷ್ಯತ್ವ ಮೆರೆದ ಮಂಗ: ಆಹಾರ ಹಾಕುತ್ತಿದ್ದ ವೃದ್ದೆಯ ಶವ ತಬ್ಬಿಕೊಂಡು ಮರುಗಿದ ಮನಕಲಕುವ ಘಟನೆ

ಇಂದಿನ ಚಿನ್ನ ಮತ್ತು ಬೆಳ್ಳಿ ದರ (India – 01 ಏಪ್ರಿಲ್ 2026)

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.