Author: Times Of Bayaluseeme Staff

ಪ್ರೀತಿ ಮತ್ತು ಸತ್ಯದ ಹಾದಿ ಕಠಿಣವಾದರೂ ಅದು ದಿವ್ಯ ಅನುಭವ. ಇಂದಿನ ಜನಪ್ರಿಯತೆಯ ಬೆನ್ನತ್ತಿರುವ ಸಮಾಜದಲ್ಲಿ ನೈಜ ಮೌಲ್ಯಗಳು ಹೇಗೆ ಬೆಲೆ ಕಳೆದುಕೊಳ್ಳುತ್ತಿವೆ ಎಂಬ ವಿಶ್ಲೇಷಣೆ ಇಲ್ಲಿದೆ. ” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರದೃಷ್ಟಕ್ಕಿಂತಲೂ ಪ್ರಬಲ…..” ಚಾರ್ಲ್ಸ್ ಡಿಕನ್ಸ್……. ಇತ್ತ ಕಡೆ, ” ಭೀತಿ ಇಲ್ಲದೆ ಪ್ರೀತಿ ಸಾಧ್ಯವಿಲ್ಲ ” ಎಂದೂ ಲೋಕರೂಡಿಯಾಗಿ ಮತ್ತು ವ್ಯಾವಹಾರಿಕವಾಗಿ ಹೇಳಲಾಗುತ್ತದೆ……….. ಚಾರ್ಲ್ಸ್ ಡಿಕನ್ಸ್ ಇಂಗ್ಲೆಂಡಿನ ಪ್ರಖ್ಯಾತ ಬರಹಗಾರ ಮತ್ತು ಚಿಂತಕ. ಈ ಎರಡೂ ಹೇಳಿಕೆಗಳ ವೈರುಧ್ಯಗಳು ನಮ್ಮನ್ನು ಜೀವನ ಪರ್ಯಂತ ಕಾಡುತ್ತದೆ. ಅದರಲ್ಲೂ ಭಾರತೀಯ ಸಮಾಜದಲ್ಲಿ ನಾವು ಪ್ರೀತಿ ಮತ್ತು ಸತ್ಯದ ಹಾದಿಯಲ್ಲಿ ನಡೆಯಬೇಕೆ, ವ್ಯಾವಹಾರಿಕ ಹಾದಿಯಲ್ಲಿ ಸಾಗಬೇಕೆ, ಸ್ವಾರ್ಥದ ಪರಿಧಿಯಲ್ಲಿ ಜೀವಿಸಬೇಕೆ, ನಾವು ಇಚ್ಚಿಸುವ ಯಶಸ್ಸಿಗೆ ಯಾವುದು ಮಾನದಂಡ ಎಂಬುದು ಈಗಲೂ ಸ್ಪಷ್ಟವಾಗಿಲ್ಲ. ಡಿಕನ್ಸ್ ಹೇಳಿದಂತೆ ನಿಜವಾದ ಪ್ರೀತಿ ಮತ್ತು ಸತ್ಯ ದುಷ್ಟ ಶಕ್ತಿ ಮತ್ತು ದುರಾದೃಷ್ಟಕ್ಕಿಂತಲೂ ಪ್ರಬಲ ಎನ್ನುವದಾದರೆ ಜಗತ್ತನ್ನು ಪ್ರೀತಿ ಮತ್ತು ಸತ್ಯ…

Read More

ಬೇಸಿಗೆ ಕಾಲದಲ್ಲಿ ದೇಹದ ಉಷ್ಣಾಂಶ ಹೆಚ್ಚಾಗುತ್ತದೆ. ಈ ಸಮಯದಲ್ಲಿ ದೇಹದಿಂದ ಹೆಚ್ಚು ಬೆವರು ಹೊರಹೋಗುವುದರಿಂದ ನೀರಿನ ಕೊರತೆ ಉಂಟಾಗಬಹುದು. ಆದ್ದರಿಂದ ಸಾಕಷ್ಟು ನೀರು ಕುಡಿಯುವುದು ಆರೋಗ್ಯಕ್ಕೆ ಅತ್ಯಂತ ಅಗತ್ಯ. ನೀರು ಕೇವಲ ದಾಹ ತೀರಿಸುವುದಲ್ಲ, ದೇಹದ ಅನೇಕ ಕ್ರಿಯೆಗಳನ್ನು ಸಮತೋಲನದಲ್ಲಿರಿಸಲು ಸಹಾಯ ಮಾಡುತ್ತದೆ. 🌿 1. ದೇಹದ ತಾಪಮಾನ ನಿಯಂತ್ರಣ ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯುವುದರಿಂದ ದೇಹದ ತಾಪಮಾನ ಸಮತೋಲನದಲ್ಲಿರುತ್ತದೆ. ಇದರಿಂದ ಹೀಟ್ ಸ್ಟ್ರೋಕ್ ಮತ್ತು ತಲೆಸುತ್ತು ಸಮಸ್ಯೆಗಳನ್ನು ತಪ್ಪಿಸಬಹುದು. 💪 2. ಶಕ್ತಿ ಮತ್ತು ತಾಜಾತನ ಹೆಚ್ಚಳ ನೀರಿನ ಕೊರತೆಯಿಂದ ದೌರ್ಬಲ್ಯ ಮತ್ತು ಆಯಾಸ ಉಂಟಾಗುತ್ತದೆ. ಸಾಕಷ್ಟು ನೀರು ಕುಡಿಯುವುದರಿಂದ ದೇಹ ಸದಾ ಚುರುಕಾಗಿರುತ್ತದೆ. 🧴 3. ಚರ್ಮದ ಆರೋಗ್ಯ ಉತ್ತಮ ಹೆಚ್ಚು ನೀರು ಕುಡಿಯುವುದರಿಂದ ಚರ್ಮದಲ್ಲಿ ತೇವಾಂಶ ಉಳಿದು, ಮುಖ ಕಾಂತಿಯುತವಾಗುತ್ತದೆ. ಮೊಡವೆ ಮತ್ತು ಒಣಚರ್ಮ ಸಮಸ್ಯೆಗಳು ಕಡಿಮೆಯಾಗುತ್ತವೆ. 🍽️ 4. ಜೀರ್ಣಕ್ರಿಯೆ ಸುಧಾರಣೆ ನೀರು ಜೀರ್ಣಕ್ರಿಯೆಗೆ ಬಹಳ ಮುಖ್ಯ. ಇದು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಾಯ ಮಾಡಿ,…

Read More

ಇಂದು ಗ್ರಹಗಳ ಸ್ಥಿತಿ ಕೆಲವು ರಾಶಿಗಳಿಗೆ ಅನುಕೂಲಕರವಾಗಿದ್ದು, ಕೆಲವರಿಗೆ ಸ್ವಲ್ಪ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಅನುಗುಣವಾಗಿ ದಿನದ ಫಲಿತಾಂಶ ಇಲ್ಲಿದೆ: ♈ ಮೇಷ (Aries) ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆರ್ಥಿಕವಾಗಿ ಲಾಭದ ಸೂಚನೆ ಇದೆ. ಕುಟುಂಬದಲ್ಲಿ ಸಂತೋಷದ ವಾತಾವರಣ. ♉ ವೃಷಭ (Taurus) ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಅನಾವಶ್ಯಕ ಖರ್ಚು ತಪ್ಪಿಸಿ. ಆರೋಗ್ಯದ ಕಡೆ ಗಮನ ಕೊಡಿ. ಸಹನೆ ಇರಲಿ. ♊ ಮಿಥುನ (Gemini) ಹೊಸ ಸ್ನೇಹಗಳು ಮತ್ತು ಸಂಪರ್ಕಗಳು ಬೆಳೆಯುವ ದಿನ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ. ಸಣ್ಣ ಪ್ರಯಾಣಗಳು ಸಂಭವಿಸಬಹುದು. ♋ ಕಟಕ (Cancer) ಕುಟುಂಬದ ವಿಚಾರಗಳು ನಿಮಗೆ ಸಂತೋಷ ತರುತ್ತವೆ. ಹಳೆಯ ಸಮಸ್ಯೆಗಳು ಪರಿಹಾರವಾಗಬಹುದು. ಮನಸ್ಸಿಗೆ ಶಾಂತಿ ಸಿಗಲಿದೆ. ♌ ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಹೊರಹೊಮ್ಮುತ್ತವೆ. ಕೆಲಸದಲ್ಲಿ ಮೆಚ್ಚುಗೆ ದೊರೆಯುತ್ತದೆ. ಆದರೆ ಅಹಂಕಾರವನ್ನು ನಿಯಂತ್ರಿಸಿ. ♍ ಕನ್ಯಾ (Virgo) ಇಂದು ಸ್ವಲ್ಪ ಒತ್ತಡ ಅನುಭವಿಸಬಹುದು. ಆರೋಗ್ಯದ…

Read More

25 ಏಪ್ರಿಲ್ 2026ರ ಇಂದಿನ ನಿತ್ಯ ಭವಿಷ್ಯ: ಮೇಷ ರಾಶಿಯವರಿಗೆ ಆರ್ಥಿಕ ಲಾಭ, ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಯಶಸ್ಸು ಹಾಗೂ ಮೀನ ರಾಶಿಯವರಿಗೆ ಮಾನಸಿಕ ಶಾಂತಿ. ನಿಮ್ಮ ರಾಶಿಯ ಇಂದಿನ ಫಲ ಮತ್ತು ಅದೃಷ್ಟ ಹೇಗಿದೆ ಎಂದು ತಿಳಿಯಿರಿ. ಮೇಷ (Aries) ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಕೆಲಸ ಆರಂಭಿಸಲು ಉತ್ತಮ ದಿನ. ಆರ್ಥಿಕವಾಗಿ ಲಾಭದ ಸೂಚನೆ ಇದೆ. ಕುಟುಂಬದಲ್ಲಿ ಸಂತೋಷದ ವಾತಾವರಣ. ವೃಷಭ (Taurus) ಕೆಲಸದ ಒತ್ತಡ ಸ್ವಲ್ಪ ಹೆಚ್ಚಾಗಬಹುದು. ಆದರೂ ನಿಮ್ಮ ಸಹನೆ ನಿಮ್ಮನ್ನು ಮುನ್ನಡೆಸುತ್ತದೆ. ಆರೋಗ್ಯದ ಕಡೆ ಗಮನ ಕೊಡಿ. ಮಿಥುನ (Gemini) ಸಂಪರ್ಕಗಳು ಮತ್ತು ಸ್ನೇಹಿತರ ಸಹಾಯದಿಂದ ಉತ್ತಮ ಅವಕಾಶಗಳು ಸಿಗಬಹುದು. ಸಣ್ಣ ಪ್ರಯಾಣ ಸಾಧ್ಯತೆ ಇದೆ. ಕಟಕ (Cancer) ಭಾವನಾತ್ಮಕವಾಗಿ ಸ್ವಲ್ಪ ಅಸ್ಥಿರತೆ ಇರಬಹುದು. ಕುಟುಂಬದವರ ಜೊತೆ ಸಮಯ ಕಳೆಯುವುದರಿಂದ ನೆಮ್ಮದಿ ಸಿಗುತ್ತದೆ. ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಹೊಳೆಯುವ ದಿನ. ಉದ್ಯೋಗದಲ್ಲಿ ಮೆಚ್ಚುಗೆ ಸಿಗಬಹುದು. ಧೈರ್ಯದಿಂದ ನಿರ್ಧಾರ ತೆಗೆದುಕೊಳ್ಳಿ. ಕನ್ಯಾ…

Read More

ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಎಡಗೈಗೆ 5.25%, ಬಲಗೈಗೆ 5.25% ಮತ್ತು ಇತರೆ ಸಮುದಾಯಗಳಿಗೆ 4.5% ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಶೀಘ್ರವೇ 56,000+ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಬೆಂಗಳೂರು, ಏಪ್ರಿಲ್ 24: ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗಧಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17 % ಮೀಸಲಾತಿಗೆ 6:6:5 ಇದ್ದರೆ,…

Read More

​ಡಾ. ರಾಜ್‌ಕುಮಾರ್ ಜನ್ಮದಿನ, ಏಪ್ರಿಲ್ 24, ಮುತ್ತುರಾಜ, ಹಳ್ಳಿ ಹೈದ, ವಿಲಿಯಂ ಶೇಕ್ಸ್‌ಪಿಯರ್, ವಿಶ್ವ ಪುಸ್ತಕ ದಿನ, ಕನ್ನಡ ಸಿನಿಮಾ ಇತಿಹಾಸ, ಅಣ್ಣಾವ್ರು ವ್ಯಕ್ತಿತ್ವ, ಏಪ್ರಿಲ್ ವಿಶೇಷ ದಿನಗಳು, ಕನ್ನಡ ಸಂಸ್ಕೃತಿ. ಏಪ್ರಿಲ್ ಧಮಾಕಾ……. ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ ಪುಸ್ತಕ ದಿನ ಏಪ್ರಿಲ್ 23…. ಹಾಗೆಯೇ ಕುತೂಹಲಕ್ಕಾಗಿ ಒಂದಷ್ಟು ಏಪ್ರಿಲ್ ಸಡಗರದ ಮಾಹಿತಿ… ಬಾಬಾ ಸಾಹೇಬ್ ಅಂಬೇಡ್ಕರ್, ಬಸವಣ್ಣ, ಚಾರ್ಲಿ ಚಾಪ್ಲಿನ್, ಲಿಯೋನಾರ್ಡ್ ಡಾ ವಿಂಚಿ, ಎರಡನೇ ರಾಣಿ ಎಲಿಜಬೆತ್ ವಿಲಿಯಂ ವರ್ಡ್ಸ್ ವರ್ತ್, ವಿಶ್ವ ಆರೋಗ್ಯ ದಿನ, ವರ್ಲ್ಡ್ ಹೆರಿಟೇಜ್ ಡೇ, ವಿಶ್ವ ಭೂ ದಿನ ಇತ್ಯಾದಿ ಇತ್ಯಾದಿ……. ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ……….. ರಾಜಕುಮಾರನಾದ ಮುತ್ತುರಾಜ………. ಒಬ್ಬ ಜನಪ್ರಿಯ ವ್ಯಕಿಯ ವ್ಯಕ್ತಿತ್ವವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಸುವುದು ತುಂಬಾ ಕಷ್ಟ. ಜನರ ಕಾಲ್ಪನಿಕ ಲೋಕವೇ ಬೇರೆ. ಅದರಲ್ಲೂ ಸಿನಿಮಾ ನಟನನ್ನು ರಂಗುರಂಗಿನ…

Read More

24 ಏಪ್ರಿಲ್ 2026 ರ ನಿತ್ಯ ಭವಿಷ್ಯ. ಮೇಷದಿಂದ ಮೀನ ರಾಶಿಯವರೆಗಿನ ಇಂದಿನ ಫಲಗಳು. ನಿಮ್ಮ ಉದ್ಯೋಗ, ಆರ್ಥಿಕತೆ ಮತ್ತು ಕುಟುಂಬ ಜೀವನದ ವಿವರವಾದ ಮಾಹಿತಿ ಇಲ್ಲಿದೆ. ♈ ಮೇಷ (Aries) ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ದಿನ. ಕುಟುಂಬದಲ್ಲಿ ಸಂತೋಷದ ವಾತಾವರಣ. ♉ ವೃಷಭ (Taurus) ಆರ್ಥಿಕ ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಅತಿಯಾದ ಖರ್ಚು ತಪ್ಪಿಸಿ. ಉದ್ಯೋಗದಲ್ಲಿ ಸಣ್ಣ ಒತ್ತಡ ಇದ್ದರೂ ಸಹನಶೀಲತೆ ಉಳಿಸಿಕೊಳ್ಳಿ. ♊ ಮಿಥುನ (Gemini) ಸಂಪರ್ಕಗಳು ಮತ್ತು ಸ್ನೇಹಗಳು ಇಂದು ನಿಮಗೆ ಲಾಭ ತರುತ್ತವೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಾಯ ಮಾಡಬಹುದು. ♋ ಕರ್ಕಾಟಕ (Cancer) ಮನಸ್ಸಿಗೆ ಶಾಂತಿ ಅಗತ್ಯ. ಅನಾವಶ್ಯಕ ಚಿಂತನೆಗಳಿಂದ ದೂರವಿರಿ. ಆರೋಗ್ಯದ ಕಡೆ ಗಮನ ಕೊಡಿ. ♌ ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಮೆರೆದಾಡುತ್ತವೆ. ಕೆಲಸದ ಜಾಗದಲ್ಲಿ ಪ್ರಶಂಸೆ ಸಿಗಬಹುದು. ಹೊಸ ಅವಕಾಶಗಳು ಬರಬಹುದು. ♍ ಕನ್ಯಾ (Virgo) ಇಂದು…

Read More

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು. ದಕ್ಷಿಣ ಕನ್ನಡ ಫಸ್ಟ್​​, ಕಲಬುರಗಿ ಲಾಸ್ಟ್​​ ಈ ಬಾರಿಯ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಜಿಲ್ಲಾವಾರು ಫಲಿತಾಂಶ ದಕ್ಷಿಣ ಕನ್ನಡ ಜಿಲ್ಲೆ- 98.40% ಉಡುಪಿ – 98.18% ಉತ್ತರ ಕನ್ನಡ- 98.09% ಹಾಸನ- 97.51% ಮಂಡ್ಯ- 97.45% ಶಿರಸಿ- 97.21%…

Read More

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ರಾಜ್ಯದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಬಾರಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿ ದಾಖಲೆಯ ಸಾಧನೆ ಮಾಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿ ವಿವರಗಳನ್ನು ಹಂಚಿಕೊಂಡರು. ಒಟ್ಟು 7,70,209 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 7,24,794 ಮಂದಿ ಯಶಸ್ಸು ಸಾಧಿಸಿದ್ದಾರೆ. ಈ ಬಾರಿ ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಪಡೆದು ಅಗ್ರ ಸ್ಥಾನ ಹಂಚಿಕೊಂಡಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಹಾಗೂ ರಾಯಚೂರಿನ ಸುಖದೇವ್ ಪೂರ್ಣ ಅಂಕ ಪಡೆದ ಸಾಧಕರಾಗಿದ್ದಾರೆ. ಹಾಗೆಯೇ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ 96.18ರಷ್ಟು ಬಾಲಕಿಯರು ತೇರ್ಗಡೆಯಾಗಿದ್ದು, ಬಾಲಕರ ಪಾಸ್ ಪ್ರಮಾಣ ಶೇ 91.94ರಷ್ಟಿದೆ. 3,92,922 ಬಾಲಕಿಯರ ಪೈಕಿ 3,77,922 ಮಂದಿ ಹಾಗೂ 3,77,287 ಬಾಲಕರ…

Read More

ಬೇಸಿಗೆ ಸಮಯದಲ್ಲಿ ಕರ್ಬುಜ ಹಣ್ಣು (Muskmelon / Cantaloupe) ಸೇವಿಸುವುದು ದೇಹಕ್ಕೆ ತುಂಬಾ ಉಪಯುಕ್ತ. ಇದು ತಂಪು ನೀಡುವುದಷ್ಟೇ ಅಲ್ಲ, ಹಲವಾರು ಆರೋಗ್ಯ ಲಾಭಗಳನ್ನು ಕೊಡುತ್ತದೆ. 🟠 ಕರ್ಬುಜ ಹಣ್ಣಿನ ಉಪಯೋಗಗಳು: 1. ದೇಹಕ್ಕೆ ತಂಪು ನೀಡುತ್ತದೆ ಕರ್ಬುಜದಲ್ಲಿ ನೀರಿನ ಅಂಶ (ಸುಮಾರು 85–90%) ಹೆಚ್ಚು ಇರುವುದರಿಂದ ದೇಹವನ್ನು ಹೈಡ್ರೇಟ್ ಆಗಿ ಇಡುತ್ತದೆ. ಬೇಸಿಗೆಯ ಉಷ್ಣತೆಯಿಂದ ರಕ್ಷಣೆ ನೀಡುತ್ತದೆ. 2. ಡೀಹೈಡ್ರೇಷನ್ ತಪ್ಪಿಸುತ್ತದೆ ಬೆವರು ಮೂಲಕ ದೇಹದಿಂದ ನೀರು ಕಡಿಮೆಯಾಗುವಾಗ, ಕರ್ಬುಜ ಸೇವನೆ ದೇಹದ ನೀರಿನ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ. 3. ಜೀರ್ಣಕ್ರಿಯೆಗೆ ಸಹಾಯಕ ಇದರಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಅಜೀರ್ಣ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. 4. ಚರ್ಮದ ಆರೈಕೆ ವಿಟಮಿನ್ A ಮತ್ತು C ಇರುವುದರಿಂದ ಚರ್ಮ ತಾಜಾ, ಹೊಳೆಯುವಂತೆ ಮಾಡುತ್ತದೆ. 5. ತೂಕ ನಿಯಂತ್ರಣಕ್ಕೆ ಸಹಾಯಕ ಕಡಿಮೆ ಕ್ಯಾಲೊರಿಗಳಿರುವುದರಿಂದ ತೂಕ ಇಳಿಸಿಕೊಳ್ಳುವವರಿಗೆ ಇದು ಒಳ್ಳೆಯ ಆಹಾರ. 6. ಹೃದಯ ಆರೋಗ್ಯಕ್ಕೆ ಉತ್ತಮ ಪೊಟ್ಯಾಸಿಯಂ ಇರುವುದರಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ…

Read More