Author: Times Of Bayaluseeme Staff

28 ಏಪ್ರಿಲ್ 2026, ಮಂಗಳವಾರದ ದೈನಂದಿನ ರಾಶಿ ಭವಿಷ್ಯ: ಇಂದು ಮೇಷ ರಾಶಿಯವರಿಗೆ ಆತ್ಮವಿಶ್ವಾಸ ಹೆಚ್ಚಾದರೆ, ಸಿಂಹ ರಾಶಿಯವರಿಗೆ ಯಶಸ್ಸಿನ ಯೋಗವಿದೆ. ನಿಮ್ಮ ರಾಶಿಯ ಹಣಕಾಸು, ಆರೋಗ್ಯ ಮತ್ತು ಉದ್ಯೋಗದ ಫಲ ಹೇಗಿದೆ ಎಂದು ತಿಳಿಯಲು ಇಲ್ಲಿ ಓದಿ. ♈ ಮೇಷ (Aries) ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಕೆಲಸಗಳನ್ನು ಆರಂಭಿಸಲು ಇದು ಒಳ್ಳೆಯ ದಿನ. ಹಣಕಾಸು ವಿಷಯಗಳಲ್ಲಿ ಜಾಗ್ರತೆ ಅಗತ್ಯ. ♉ ವೃಷಭ (Taurus) ಕುಟುಂಬದ ಜೊತೆ ಸಮಯ ಕಳೆಯುವ ಅವಕಾಶ ಸಿಗುತ್ತದೆ. ಉದ್ಯೋಗದಲ್ಲಿ ಸಣ್ಣ ಒತ್ತಡ ಇದ್ದರೂ ನೀವು ಅದನ್ನು ಸುಲಭವಾಗಿ ನಿಭಾಯಿಸುತ್ತೀರಿ. ♊ ಮಿಥುನ (Gemini) ಸ್ನೇಹಿತರಿಂದ ಸಹಾಯ ದೊರೆಯುತ್ತದೆ. ಪ್ರಯಾಣದ ಯೋಗ ಇದೆ. ಮಾತಿನಲ್ಲಿ ಜಾಗ್ರತೆ ಇಡಿ, ಅಲ್ಪ ವಿಷಯ ದೊಡ್ಡದಾಗಬಹುದು. ♋ ಕರ್ಕಾಟಕ (Cancer) ಹಣಕಾಸಿನಲ್ಲಿ ಲಾಭ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ಕೊಡಿ. ಮನಸ್ಸಿಗೆ ಶಾಂತಿ ದೊರೆಯುವ ದಿನ. ♌ ಸಿಂಹ (Leo) ನೀವು ತೆಗೆದುಕೊಳ್ಳುವ ನಿರ್ಧಾರಗಳು ಯಶಸ್ಸಿಗೆ ದಾರಿ…

Read More

ಶಿವಮೊಗ್ಗ, ಏಪ್ರಿಲ್ 27 : ಕುವೆಂಪು ವಿಶ್ವವಿದ್ಯಾನಿಲಯವು ಪೊಲೀಸ್ ಮಹಾನಿರ್ದೇಶಕ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿನ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದ್ದು, ಮೇ. 06 ರಂದು ಪಿ.ಹೆಚ್.ಡಿ. ಪ್ರದಾನ ಮಾಡಲಿದೆ. ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. “ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಜನಸಂಖ್ಯೆಯ ಸ್ಥಿರತೆಯ ಕುರಿತು ಒಂದು ಅಧ್ಯಯನ, ಮಾನವ-ಹುಲಿ ಸಂಘರ್ಷಕ್ಕೆ ವಿಶೇಷ ಉಲ್ಲೇಖದೊಂದಿಗೆ” ಎಂಬ ಶೀರ್ಷಿಕೆಯ ಅವರ ಡಾಕ್ಟರೇಟ್ ಪ್ರಬಂಧವು ಈ ಸಂರಕ್ಷಿತ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಕ್ಯಾಮೆರಾ ಟ್ರ್ಯಾಪಿಂಗ್ ಮತ್ತು ವಿವರವಾದ ಸಂಘರ್ಷ ತಾಣಗಳ ವಿಶ್ಲೇಷಣೆ ಸೇರಿದಂತೆ ತೀವ್ರವಾದ ಕ್ಷೇತ್ರಕಾರ್ಯವನ್ನು ಆಧರಿಸಿದೆ. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. ಮೇ 6, 2026 ರಂದು ನಡೆಯಲಿರುವ ಕುವೆಂಪು…

Read More

ದೇಶಭಕ್ತಿ ಮತ್ತು ದೇಶದ್ರೋಹದ ನಡುವಿನ ವ್ಯತ್ಯಾಸವೇನು? ಇಂದಿನ ರಾಜಕೀಯ ಸನ್ನಿವೇಶದಲ್ಲಿ ರಾಷ್ಟ್ರೀಯತೆಯ ಪರಿಕಲ್ಪನೆಯು ಹೇಗೆ ಬದಲಾಗುತ್ತಿದೆ ಎಂಬುದರ ಕುರಿತು ಪ್ರಬುದ್ಧ ವಿಶ್ಲೇಷಣೆ ಇಲ್ಲಿದೆ. ಬದಲಾಗುತ್ತಿರುವ ಭಾರತ….ದೇಶಭಕ್ತಿ ಮತ್ತು ದೇಶದ್ರೋಹದ ನಡುವಿನ ವ್ಯತ್ಯಾಸವೇನು? ಇಂದಿನ ರಾಜಕೀಯ ಸನ್ನಿವೇಶದಲ್ಲಿ ರಾಷ್ಟ್ರೀಯತೆಯ ಪರಿಕಲ್ಪನೆಯು ಹೇಗೆ ಬದಲಾಗುತ್ತಿದೆ ಎಂಬುದರ ಕುರಿತು ಪ್ರಬುದ್ಧ ವಿಶ್ಲೇಷಣೆ ಇಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಭಾರತ ಸಾಗುತ್ತಿರುವ ದಿಕ್ಕು ತೀರಾ ವಿಚಿತ್ರ ತಿರುವುಗಳನ್ನು ಪಡೆಯುತ್ತಿದೆ. ಒಂದು ರೀತಿ ಹಿಂಸಾತ್ಮಕ ನಡವಳಿಕೆಗಳನ್ನು ಅಳವಡಿಸಿಕೊಳ್ಳುತ್ತಿದೆ. ಮುಖ್ಯವಾಗಿ ಈ ವಿಷಯದಲ್ಲಿ ಭಯೋತ್ಪಾದಕ ಅಥವಾ ದೇಶದ್ರೋಹಿ ಅಥವಾ ದೇಶಭಕ್ತ ಎಂದು ನಿರ್ಧರಿಸುವುದು ಹೇಗೆ ಎಂದು. ದೇಶದ ಸಾಮಾನ್ಯ ಜನರಿಗೂ ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆಯಾದ ಸಾಮಾಜಿಕ ಜಾಲತಾಣ ಮತ್ತು ಸುದ್ದಿ ಮಾಧ್ಯಮಗಳ ಅಭಿವೃದ್ಧಿಯಿಂದ ದೇಶಭಕ್ತ, ದೇಶದ್ರೋಹಿ, ಭಯೋತ್ಪಾದಕ ಎಂಬ ಪದಗಳು ತೀರಾ ಸಾಮಾನ್ಯವಾಗಿ ಬಿಟ್ಟಿದೆ. ಈ ಪದಗಳು ಎಷ್ಟು ಹದಗೆಟ್ಟಿದೆ ಎಂದರೆ ಪರಿಚಿತರ ಗುಂಪುಗಳಲ್ಲಿ ಸಹ ತಮ್ಮ ಅಭಿಪ್ರಾಯಕ್ಕೆ ವಿರೋಧ ವ್ಯಕ್ತಪಡಿಸುವವರನ್ನು ಈ ಪದಗಳಿಂದಲೇ ನಿಂದಿಸುತ್ತಾರೆ. ಚಿಕ್ಕ ಮಕ್ಕಳ ಆಟಿಕೆ ವಸ್ತುವಿನಂತಾಗಿದೆ…

Read More

ಇಂದಿನ ರಾಶಿ ಭವಿಷ್ಯ (27/04/2026): ಮೇಷ ರಾಶಿಯವರಿಗೆ ಹೊಸ ಉತ್ಸಾಹ, ಕನ್ಯಾ ರಾಶಿಯವರಿಗೆ ಆರ್ಥಿಕ ಲಾಭ. ನಿಮ್ಮ ರಾಶಿಯ ಇಂದಿನ ಫಲ ಮತ್ತು ಜಾಗರೂಕತೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಓದಿ. ♈ ಮೇಷ (Aries) ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮೂಡಲಿದೆ. ಕೆಲಸಗಳಲ್ಲಿ ವೇಗ ಕಾಣಬಹುದು. ಕುಟುಂಬದವರ ಜೊತೆ ಸಂತೋಷದ ಕ್ಷಣಗಳು ಸಿಗುತ್ತವೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ. ♉ ವೃಷಭ (Taurus) ಸ್ವಲ್ಪ ಒತ್ತಡದ ದಿನವಾಗಿರಬಹುದು. ಕೆಲಸದಲ್ಲಿ ನಿಧಾನಗತಿ ಕಂಡುಬಂದರೂ ಧೈರ್ಯ ಕಳೆದುಕೊಳ್ಳಬೇಡಿ. ಆರೋಗ್ಯದ ಕಡೆ ಗಮನ ಕೊಡಿ. ♊ ಮಿಥುನ (Gemini) ಸ್ನೇಹಿತರ ಸಹಕಾರದಿಂದ ಹೊಸ ಅವಕಾಶಗಳು ದೊರೆಯುತ್ತವೆ. ವ್ಯವಹಾರದಲ್ಲಿ ಲಾಭ ಸಾಧ್ಯತೆ ಇದೆ. ಮಾತಿನ ಮೇಲೆ ನಿಯಂತ್ರಣ ಇರಲಿ. ♋ ಕಟಕ (Cancer) ಕುಟುಂಬ ಸಂಬಂಧಗಳಲ್ಲಿ ಒಗ್ಗಟ್ಟು ಹೆಚ್ಚಾಗುತ್ತದೆ. ಮನಸ್ಸಿಗೆ ಶಾಂತಿ ಸಿಗುತ್ತದೆ. ಸಣ್ಣ ಪ್ರಯಾಣ ಸಾಧ್ಯತೆ ಇದೆ. ♌ ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಬೆಳಗುತ್ತವೆ. ಕೆಲಸದ ಸ್ಥಳದಲ್ಲಿ ಪ್ರಶಂಸೆ ಸಿಗಬಹುದು. ಅಹಂಕಾರ…

Read More

ಪ್ರೀತಿ ಮತ್ತು ಸತ್ಯದ ಹಾದಿ ಕಠಿಣವಾದರೂ ಅದು ದಿವ್ಯ ಅನುಭವ. ಇಂದಿನ ಜನಪ್ರಿಯತೆಯ ಬೆನ್ನತ್ತಿರುವ ಸಮಾಜದಲ್ಲಿ ನೈಜ ಮೌಲ್ಯಗಳು ಹೇಗೆ ಬೆಲೆ ಕಳೆದುಕೊಳ್ಳುತ್ತಿವೆ ಎಂಬ ವಿಶ್ಲೇಷಣೆ ಇಲ್ಲಿದೆ. ” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರದೃಷ್ಟಕ್ಕಿಂತಲೂ ಪ್ರಬಲ…..” ಚಾರ್ಲ್ಸ್ ಡಿಕನ್ಸ್……. ಇತ್ತ ಕಡೆ, ” ಭೀತಿ ಇಲ್ಲದೆ ಪ್ರೀತಿ ಸಾಧ್ಯವಿಲ್ಲ ” ಎಂದೂ ಲೋಕರೂಡಿಯಾಗಿ ಮತ್ತು ವ್ಯಾವಹಾರಿಕವಾಗಿ ಹೇಳಲಾಗುತ್ತದೆ……….. ಚಾರ್ಲ್ಸ್ ಡಿಕನ್ಸ್ ಇಂಗ್ಲೆಂಡಿನ ಪ್ರಖ್ಯಾತ ಬರಹಗಾರ ಮತ್ತು ಚಿಂತಕ. ಈ ಎರಡೂ ಹೇಳಿಕೆಗಳ ವೈರುಧ್ಯಗಳು ನಮ್ಮನ್ನು ಜೀವನ ಪರ್ಯಂತ ಕಾಡುತ್ತದೆ. ಅದರಲ್ಲೂ ಭಾರತೀಯ ಸಮಾಜದಲ್ಲಿ ನಾವು ಪ್ರೀತಿ ಮತ್ತು ಸತ್ಯದ ಹಾದಿಯಲ್ಲಿ ನಡೆಯಬೇಕೆ, ವ್ಯಾವಹಾರಿಕ ಹಾದಿಯಲ್ಲಿ ಸಾಗಬೇಕೆ, ಸ್ವಾರ್ಥದ ಪರಿಧಿಯಲ್ಲಿ ಜೀವಿಸಬೇಕೆ, ನಾವು ಇಚ್ಚಿಸುವ ಯಶಸ್ಸಿಗೆ ಯಾವುದು ಮಾನದಂಡ ಎಂಬುದು ಈಗಲೂ ಸ್ಪಷ್ಟವಾಗಿಲ್ಲ. ಡಿಕನ್ಸ್ ಹೇಳಿದಂತೆ ನಿಜವಾದ ಪ್ರೀತಿ ಮತ್ತು ಸತ್ಯ ದುಷ್ಟ ಶಕ್ತಿ ಮತ್ತು ದುರಾದೃಷ್ಟಕ್ಕಿಂತಲೂ ಪ್ರಬಲ ಎನ್ನುವದಾದರೆ ಜಗತ್ತನ್ನು ಪ್ರೀತಿ ಮತ್ತು ಸತ್ಯ…

Read More

ಬೇಸಿಗೆ ಕಾಲದಲ್ಲಿ ದೇಹದ ಉಷ್ಣಾಂಶ ಹೆಚ್ಚಾಗುತ್ತದೆ. ಈ ಸಮಯದಲ್ಲಿ ದೇಹದಿಂದ ಹೆಚ್ಚು ಬೆವರು ಹೊರಹೋಗುವುದರಿಂದ ನೀರಿನ ಕೊರತೆ ಉಂಟಾಗಬಹುದು. ಆದ್ದರಿಂದ ಸಾಕಷ್ಟು ನೀರು ಕುಡಿಯುವುದು ಆರೋಗ್ಯಕ್ಕೆ ಅತ್ಯಂತ ಅಗತ್ಯ. ನೀರು ಕೇವಲ ದಾಹ ತೀರಿಸುವುದಲ್ಲ, ದೇಹದ ಅನೇಕ ಕ್ರಿಯೆಗಳನ್ನು ಸಮತೋಲನದಲ್ಲಿರಿಸಲು ಸಹಾಯ ಮಾಡುತ್ತದೆ. 🌿 1. ದೇಹದ ತಾಪಮಾನ ನಿಯಂತ್ರಣ ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯುವುದರಿಂದ ದೇಹದ ತಾಪಮಾನ ಸಮತೋಲನದಲ್ಲಿರುತ್ತದೆ. ಇದರಿಂದ ಹೀಟ್ ಸ್ಟ್ರೋಕ್ ಮತ್ತು ತಲೆಸುತ್ತು ಸಮಸ್ಯೆಗಳನ್ನು ತಪ್ಪಿಸಬಹುದು. 💪 2. ಶಕ್ತಿ ಮತ್ತು ತಾಜಾತನ ಹೆಚ್ಚಳ ನೀರಿನ ಕೊರತೆಯಿಂದ ದೌರ್ಬಲ್ಯ ಮತ್ತು ಆಯಾಸ ಉಂಟಾಗುತ್ತದೆ. ಸಾಕಷ್ಟು ನೀರು ಕುಡಿಯುವುದರಿಂದ ದೇಹ ಸದಾ ಚುರುಕಾಗಿರುತ್ತದೆ. 🧴 3. ಚರ್ಮದ ಆರೋಗ್ಯ ಉತ್ತಮ ಹೆಚ್ಚು ನೀರು ಕುಡಿಯುವುದರಿಂದ ಚರ್ಮದಲ್ಲಿ ತೇವಾಂಶ ಉಳಿದು, ಮುಖ ಕಾಂತಿಯುತವಾಗುತ್ತದೆ. ಮೊಡವೆ ಮತ್ತು ಒಣಚರ್ಮ ಸಮಸ್ಯೆಗಳು ಕಡಿಮೆಯಾಗುತ್ತವೆ. 🍽️ 4. ಜೀರ್ಣಕ್ರಿಯೆ ಸುಧಾರಣೆ ನೀರು ಜೀರ್ಣಕ್ರಿಯೆಗೆ ಬಹಳ ಮುಖ್ಯ. ಇದು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಾಯ ಮಾಡಿ,…

Read More

ಇಂದು ಗ್ರಹಗಳ ಸ್ಥಿತಿ ಕೆಲವು ರಾಶಿಗಳಿಗೆ ಅನುಕೂಲಕರವಾಗಿದ್ದು, ಕೆಲವರಿಗೆ ಸ್ವಲ್ಪ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಅನುಗುಣವಾಗಿ ದಿನದ ಫಲಿತಾಂಶ ಇಲ್ಲಿದೆ: ♈ ಮೇಷ (Aries) ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆರ್ಥಿಕವಾಗಿ ಲಾಭದ ಸೂಚನೆ ಇದೆ. ಕುಟುಂಬದಲ್ಲಿ ಸಂತೋಷದ ವಾತಾವರಣ. ♉ ವೃಷಭ (Taurus) ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಅನಾವಶ್ಯಕ ಖರ್ಚು ತಪ್ಪಿಸಿ. ಆರೋಗ್ಯದ ಕಡೆ ಗಮನ ಕೊಡಿ. ಸಹನೆ ಇರಲಿ. ♊ ಮಿಥುನ (Gemini) ಹೊಸ ಸ್ನೇಹಗಳು ಮತ್ತು ಸಂಪರ್ಕಗಳು ಬೆಳೆಯುವ ದಿನ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ. ಸಣ್ಣ ಪ್ರಯಾಣಗಳು ಸಂಭವಿಸಬಹುದು. ♋ ಕಟಕ (Cancer) ಕುಟುಂಬದ ವಿಚಾರಗಳು ನಿಮಗೆ ಸಂತೋಷ ತರುತ್ತವೆ. ಹಳೆಯ ಸಮಸ್ಯೆಗಳು ಪರಿಹಾರವಾಗಬಹುದು. ಮನಸ್ಸಿಗೆ ಶಾಂತಿ ಸಿಗಲಿದೆ. ♌ ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಹೊರಹೊಮ್ಮುತ್ತವೆ. ಕೆಲಸದಲ್ಲಿ ಮೆಚ್ಚುಗೆ ದೊರೆಯುತ್ತದೆ. ಆದರೆ ಅಹಂಕಾರವನ್ನು ನಿಯಂತ್ರಿಸಿ. ♍ ಕನ್ಯಾ (Virgo) ಇಂದು ಸ್ವಲ್ಪ ಒತ್ತಡ ಅನುಭವಿಸಬಹುದು. ಆರೋಗ್ಯದ…

Read More

25 ಏಪ್ರಿಲ್ 2026ರ ಇಂದಿನ ನಿತ್ಯ ಭವಿಷ್ಯ: ಮೇಷ ರಾಶಿಯವರಿಗೆ ಆರ್ಥಿಕ ಲಾಭ, ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಯಶಸ್ಸು ಹಾಗೂ ಮೀನ ರಾಶಿಯವರಿಗೆ ಮಾನಸಿಕ ಶಾಂತಿ. ನಿಮ್ಮ ರಾಶಿಯ ಇಂದಿನ ಫಲ ಮತ್ತು ಅದೃಷ್ಟ ಹೇಗಿದೆ ಎಂದು ತಿಳಿಯಿರಿ. ಮೇಷ (Aries) ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಕೆಲಸ ಆರಂಭಿಸಲು ಉತ್ತಮ ದಿನ. ಆರ್ಥಿಕವಾಗಿ ಲಾಭದ ಸೂಚನೆ ಇದೆ. ಕುಟುಂಬದಲ್ಲಿ ಸಂತೋಷದ ವಾತಾವರಣ. ವೃಷಭ (Taurus) ಕೆಲಸದ ಒತ್ತಡ ಸ್ವಲ್ಪ ಹೆಚ್ಚಾಗಬಹುದು. ಆದರೂ ನಿಮ್ಮ ಸಹನೆ ನಿಮ್ಮನ್ನು ಮುನ್ನಡೆಸುತ್ತದೆ. ಆರೋಗ್ಯದ ಕಡೆ ಗಮನ ಕೊಡಿ. ಮಿಥುನ (Gemini) ಸಂಪರ್ಕಗಳು ಮತ್ತು ಸ್ನೇಹಿತರ ಸಹಾಯದಿಂದ ಉತ್ತಮ ಅವಕಾಶಗಳು ಸಿಗಬಹುದು. ಸಣ್ಣ ಪ್ರಯಾಣ ಸಾಧ್ಯತೆ ಇದೆ. ಕಟಕ (Cancer) ಭಾವನಾತ್ಮಕವಾಗಿ ಸ್ವಲ್ಪ ಅಸ್ಥಿರತೆ ಇರಬಹುದು. ಕುಟುಂಬದವರ ಜೊತೆ ಸಮಯ ಕಳೆಯುವುದರಿಂದ ನೆಮ್ಮದಿ ಸಿಗುತ್ತದೆ. ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಹೊಳೆಯುವ ದಿನ. ಉದ್ಯೋಗದಲ್ಲಿ ಮೆಚ್ಚುಗೆ ಸಿಗಬಹುದು. ಧೈರ್ಯದಿಂದ ನಿರ್ಧಾರ ತೆಗೆದುಕೊಳ್ಳಿ. ಕನ್ಯಾ…

Read More

ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಎಡಗೈಗೆ 5.25%, ಬಲಗೈಗೆ 5.25% ಮತ್ತು ಇತರೆ ಸಮುದಾಯಗಳಿಗೆ 4.5% ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಶೀಘ್ರವೇ 56,000+ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಬೆಂಗಳೂರು, ಏಪ್ರಿಲ್ 24: ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗಧಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17 % ಮೀಸಲಾತಿಗೆ 6:6:5 ಇದ್ದರೆ,…

Read More

​ಡಾ. ರಾಜ್‌ಕುಮಾರ್ ಜನ್ಮದಿನ, ಏಪ್ರಿಲ್ 24, ಮುತ್ತುರಾಜ, ಹಳ್ಳಿ ಹೈದ, ವಿಲಿಯಂ ಶೇಕ್ಸ್‌ಪಿಯರ್, ವಿಶ್ವ ಪುಸ್ತಕ ದಿನ, ಕನ್ನಡ ಸಿನಿಮಾ ಇತಿಹಾಸ, ಅಣ್ಣಾವ್ರು ವ್ಯಕ್ತಿತ್ವ, ಏಪ್ರಿಲ್ ವಿಶೇಷ ದಿನಗಳು, ಕನ್ನಡ ಸಂಸ್ಕೃತಿ. ಏಪ್ರಿಲ್ ಧಮಾಕಾ……. ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ ಪುಸ್ತಕ ದಿನ ಏಪ್ರಿಲ್ 23…. ಹಾಗೆಯೇ ಕುತೂಹಲಕ್ಕಾಗಿ ಒಂದಷ್ಟು ಏಪ್ರಿಲ್ ಸಡಗರದ ಮಾಹಿತಿ… ಬಾಬಾ ಸಾಹೇಬ್ ಅಂಬೇಡ್ಕರ್, ಬಸವಣ್ಣ, ಚಾರ್ಲಿ ಚಾಪ್ಲಿನ್, ಲಿಯೋನಾರ್ಡ್ ಡಾ ವಿಂಚಿ, ಎರಡನೇ ರಾಣಿ ಎಲಿಜಬೆತ್ ವಿಲಿಯಂ ವರ್ಡ್ಸ್ ವರ್ತ್, ವಿಶ್ವ ಆರೋಗ್ಯ ದಿನ, ವರ್ಲ್ಡ್ ಹೆರಿಟೇಜ್ ಡೇ, ವಿಶ್ವ ಭೂ ದಿನ ಇತ್ಯಾದಿ ಇತ್ಯಾದಿ……. ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ……….. ರಾಜಕುಮಾರನಾದ ಮುತ್ತುರಾಜ………. ಒಬ್ಬ ಜನಪ್ರಿಯ ವ್ಯಕಿಯ ವ್ಯಕ್ತಿತ್ವವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಸುವುದು ತುಂಬಾ ಕಷ್ಟ. ಜನರ ಕಾಲ್ಪನಿಕ ಲೋಕವೇ ಬೇರೆ. ಅದರಲ್ಲೂ ಸಿನಿಮಾ ನಟನನ್ನು ರಂಗುರಂಗಿನ…

Read More