Blog

ಶ್ರೀನಗರ: ಜಮ್ಮು- ಕಾಶ್ಮೀರದ ಡಚಿಗಮ್ ಬಳಿಯ ಹರ್ವಾನ್ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಮೂವರು ಅಪರಿಚಿತ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.ಹತ್ಯೆಗೊಳಗಾದ…

Read More

ಚಿತ್ರದುರ್ಗ: ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಈ ಬಾರಿ ಉಡುಪಿಯ ಅಮೋಘ ಸಾಂಸ್ಕತಿಕ-…

ಚಿತ್ರದುರ್ಗ : ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳು ಕಳೆದ ತಿಂಗಳು ಗುಂಡಿನ ದಾಳಿ ನಡೆಸಿ 26 ಅಮಾಯಕರುಗಳನ್ನು ಹತ್ಯೆಗೈದಿರುವುದು ಅತ್ಯಂತ ಖಂಡನಾರ್ಹ. ಮಾನವ…

Advertisement
Demo