ಕ್ರೈಂ

ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ; ಆಳವಾದ ಕಂದಕದಲ್ಲಿ ಮೃತದೇಹ ಚಿಕ್ಕಮಗಳೂರು: ದತ್ತಪೀಠದ ಮಾಣಿಕ್ಯಧಾರಾ ಜಲಪಾತದ ಬಳಿ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ 15 ವರ್ಷದ ಬಾಲಕಿ ಶ್ರೀನಂದಾ ಇಂದು ಶವವಾಗಿ ಪತ್ತೆಯಾಗಿರುವುದು ಹೃದಯವಿದ್ರಾವಕ ಘಟನೆಗೆ ಕಾರಣವಾಗಿದೆ. ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಚಂದ್ರದ್ರೋಣ ಪರ್ವತ ಶ್ರೇಣಿಯ ಆಳವಾದ ಕಂದಕದಲ್ಲಿ ಬಾಲಕಿಯ ಮೃತದೇಹ…

Read More

ಪ್ರೀ-ವೆಡ್ಡಿಂಗ್ ಶೂಟ್‌ಗೆ ವೇಳೆ ದಾಳಿ: ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ ಟಿಒಬಿ ನ್ಯೂಸ್ ಸಕಲೇಶಪುರ ಪ್ರಸಿದ್ಧ ಪ್ರವಾಸಿ ತಾಣವಾದ ಬೆಟ್ಟದ ಭೈರವೇಶ್ವರ…

ಉಗ್ರ ದಾವೂದ್ ಹೆಸರಿದ್ದ ಬಸ್ ಚಿಕ್ಕಮಗಳೂರು ಪೊಲೀಸ್ ವಶಕ್ಕೆ ಚಿಕ್ಕಮಗಳೂರು: ಭಯೋತ್ಪಾದಕ ದಾವೂದ್ ಇಬ್ರಾಹಿಂನನ್ನು ಹೀರೋ ರೀತಿ ಬಿಂಬಿಸಿ ಆತನ…

ಹಣ, ಆಭರಣಕ್ಕಾಗಿ ಅಜ್ಜಿ ಕೊಂದ ಮೊಮ್ಮಗನಿಗೆ ಸಿಕ್ಕಿದ್ದು ನಕಲಿ ಚಿನ್ನ ಬಳ್ಳಾರಿ: ಹಣ ಹಾಗೂ ಬಂಗಾರವನ್ನು ಲಪಟಾಯಿಸಲು ಮೊಮ್ಮಗನೇ ಅಜ್ಜಿಯನ್ನು…

ಅಂತಿಮಘಟ್ಟಕ್ಕೆ ಹೈ-ಪ್ರೊಫೈಲ್ ಕೊಲೆ ಪ್ರಕರಣ ; ಜಡ್ಜ್ ಮೆಂಟ್ ನತ್ತ ಎಲ್ಲರ ಚಿತ್ತ ; ಶುರುವಾಯ್ತು ಟೆನ್ಷನ್ ಟಿಒಬಿ ನ್ಯೂಸ್…