ಚಿತ್ರದುರ್ಗ

ಚಿತ್ರದುರ್ಗ : ಶಿಕ್ಷಕನ ವೃತ್ತಿ ದೇವರಿಗೆ ಪ್ರಿಯವಾದದ್ದು, ಒಬ್ಬ ಶಿಕ್ಷಕ ತನ್ನ ಜವಾಬ್ದಾರಿ ಕರ್ತವ್ಯಗಳಿಂದ ಅದೆಷ್ಟು ವಿದ್ಯಾರ್ಥಿಗಳಿಗೆ ಅಕ್ಷರದಾನ ಮಾಡುವುದರ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ರೂಪಿಸಲು ತನ್ನದೇ ಆದ ಶ್ರಮವನ್ನ ವಹಿಸಿದ್ದಾರೆ, ಬಹು ದಿನಗಳ ಸರ್ಕಾರಿ ಶಿಕ್ಷಕರ ಕನಸಾಗಿ ಉಳಿದಿರುವಂತ ಗುರುಭವನದ ಭೂಮಿ ಪೂಜೆಯನ್ನು ಅತಿ ಶೀಘ್ರದಲ್ಲೇ ನೆರವೇರಿಸಲಾಗುವುದು ಎಂದು ಶಾಸಕ…

Read More

🏏 ಚಿತ್ರದುರ್ಗದಲ್ಲಿ ಕ್ರಿಕೆಟ್ ಪ್ರತಿಭೆಗಳ ಆಯ್ಕೆ ಶಿಬಿರ ಚಿತ್ರದುರ್ಗ, ಮಾ.30: ಗ್ರಾಮಾಂತರ ಪ್ರದೇಶದ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸಿ ಉತ್ತೇಜಿಸುವ ಉದ್ದೇಶದಿಂದ…

ಡಾ. ಕರಿಯಪ್ಪ ಮಾಳಿಗೆ ಅವರ ಸ್ನೇಹ-ನಂಬಿಕೆ ಅನನ್ಯ: ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ಶ್ಲಾಘನೆ ಚಿತ್ರದುರ್ಗ: “ಡಾ. ಜೆ. ಕರಿಯಪ್ಪ ಮಾಳಿಗೆ…

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ…

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ ಟಿಒಬಿ ನ್ಯೂಸ್ ಚಿತ್ರದುರ್ಗ ಈ…

ಜಾತಿಗಿಂತ ಪ್ರೀತಿ ದೊಡ್ಡದು; ಕುಂಚಿಟಿಗ ಮಠದಲ್ಲಿ ಜಾತ್ಯತೀತ ವಿವಾಹ ಕ್ರಾಂತಿ ಹೊಸದುರ್ಗ: ಬಸವಾದಿ ಶರಣರ ವಚನಗಳು ಹಾಗೂ ಸಂವಿಧಾನದ ಆಶಯದಂತೆ…