ಜಿಲ್ಲಾ ಸುದ್ದಿ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ ಚಿತ್ರದುರ್ಗ: ನಗರದ ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಸಂದೀಪ್ ಅವರ ತಾಯಿ ಪುಟ್ಟಮ್ಮ (67) ಮಂಗಳವಾರ ನಿಧನರಾದರು. ಚಳ್ಳಕೆರೆ ನಗರದ ಎಸ್.ಆರ್. ರೋಡ್ ನಿವಾಸಿಯಾಗಿದ್ದ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗಕ್ಕೆ ಕರೆತರುತ್ತಿರುವ…

Read More

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ…

ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ…

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಸರ್ಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಆರೋಗ್ಯದ…

ಫೆ. 22 ರಿಂದ ಫೆ.27 ರವರೆಗೆ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ…

ಪ್ರೇಮಿ ಜತೆ ಪತ್ನಿ ಪರಾರಿ: ಪತಿ, ಮದುವೆ ಮಾಡಿಸಿದ್ದ ಮಾವ ಆತ್ಮಹತ್ಯೆ ದಾವಣಗೆರೆ: ವಿವಾಹವಾಗಿದ್ದ ಯುವತಿಯೊಬ್ಬಳು ತನ್ನ ಪ್ರಿಯಕರನ ಜೊತೆ…

 ಶಾಸಕಿ ಕರೆಮ್ಮಗೆ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ: ಪರಮೇಶ್ವರ್ ವಿಧಾನಸಭೆ: ರಾಜ್ಯದ ಎಲ್ಲ ಶಾಸಕರ ರಕ್ಷಣೆ ನಮ್ಮ ಹೊಣೆ.…