times of bayaluseeme epaper kannada

ನಮ್ಮ ಚಿತ್ರದುರ್ಗ

ಚಿತ್ರದುರ್ಗ :ಚಿತ್ರದುರ್ಗ ಕೋಟೆಯ ಇತಿಹಾಸವನ್ನು ಸಾರುವಲ್ಲಿ ಪ್ರವಾಸಿ ಮಾರ್ಗದರ್ಶಿಗಳ ಪಾತ್ರ ಮುಖ್ಯವಾಗಿದುದ್ದು ಎಂದು ರಾಷ್ಟ್ರೀಯ ಹೆದ್ದಾರಿ-48ರ ತಹಶೀಲ್ದಾರ್ ನಾಗವೇಣಿ ಹೇಳಿದರು. ನಗರದ ಕೆ.ಎಸ್.ಟಿ.ಡಿ.ಸಿ, ಮಯೂರ ದುರ್ಗ ಹೋಟೆಲ್‍ನಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ  ಆಯೋಜಿಸಲಾದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ಮಾರ್ಗದರ್ಶಿಗಳು ಪ್ರವಾಸಿಗರಿಗೆ ಸೂಕ್ತ ಹಾಗೂ…

Read More

ಚಿತ್ರದುರ್ಗ : ಐತಿಹಾಸಿಕ ಚಿತ್ರದುರ್ಗದ ಏಳು ಸುತ್ತಿನ ಕೋಟೆಯಲ್ಲಿ ಊಹೆಗೂ ನಿಲುಕದ ಕಲ್ಲು ಬಂಡೆಗಳು, ಬುರುಜು ಬತೇರಿಗಳು, ದೇವಸ್ಥಾನಗಳಿವೆ. ಪ್ರಾಚೀನ…

ಚಿತ್ರದುರ್ಗ: ಕುಮಾರ ರಾಮನ ವ್ಯಕ್ತಿತ್ವ ರೋಮಾಂಚನವಾದದ್ದು. ಕನ್ನಡಕ್ಕೊಬ್ಬ ಗಂಡುಗಲಿಯಿದ್ದರೆ ಅದು ಕುಮಾರ ರಾಮನೆ ಎಂದು ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಸರ್ಕಾರಿ…

ಚಳ್ಳಕೆರೆ: ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ.22ರಿಂದ ಆರಂಭವಾಗಿದ್ದು ರಾಜ್ಯದೆಲ್ಲೆಡೆ ಶಿಕ್ಷಕರೇ ಗಣತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದು ಸಾಕಷ್ಟು ಪ್ರದೇಶದಲ್ಲಿ…

ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಭಾನುವಾರ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ವಚನ ಝೇಂಕಾರ ಕಾರ್ಯಕ್ರಮದಲ್ಲಿ ತೋಟಪ್ಪ ಉತ್ತಂಗಿ…

ಚಿತ್ರದುರ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ ನ ಅಧ್ಯಕ್ಷರಾದ ಶಿವಸ್ವಾಮಿ ಅವರ ಉಪಸ್ಥಿತಿಯಲ್ಲಿ ಚಿತ್ರದುರ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍…

Advertisement
Demo
times of bayaluseeme epaper kannada