Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜಕೀಯ»ದಾವಣಗೆರೆ ದಕ್ಷಿಣದಲ್ಲಿ ‘ಶಿವ’ ನಡೆ ; ಯಾರಿಗೆ ಪ್ಲಸ್ ಯಾರಿಗೆ ಮೈನಸ್
ರಾಜಕೀಯ

ದಾವಣಗೆರೆ ದಕ್ಷಿಣದಲ್ಲಿ ‘ಶಿವ’ ನಡೆ ; ಯಾರಿಗೆ ಪ್ಲಸ್ ಯಾರಿಗೆ ಮೈನಸ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 23, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ದಾವಣಗೆರೆ ದಕ್ಷಿಣದಲ್ಲಿ ‘ಶಿವ’ ನಡೆ ; ಯಾರಿಗೆ ಪ್ಲಸ್ ಯಾರಿಗೆ ಮೈನಸ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಚುನಾವಣೆ ಕಳೆದ 24 ಗಂಟೆಯಿಂದ ಅನಿರೀಕ್ಷಿತ ರೋಚಕ ತಿರುವು ಪಡೆಯುತ್ತಿದೆ. ಇದೀಗ ಶಿವಸೇನೆಯ ನಡೆ ಯಾರಿಗೆ ಪ್ಲಸ್ ಯಾರಿಗೆ ಮೈನಸ್ ಎಂಬ ಲೆಕ್ಕಚಾರ ಶುರುವಾಗಿದೆ. ಸದ್ಯಕ್ಕೆ
ಕೇಸರಿ ಪಾಳಯಕ್ಕೆ ಎದುರಾಗಿದ್ದ ಬಹುದೊಡ್ಡ ‘ಹಿಂದುತ್ವ’ದ ಕಂಟಕವೊಂದು ದಿಢೀರ್ ದೂರವಾಗಿದೆ.

ಉಪಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದ ಶಿವಸೇನೆ (ಶಿಂಧೆ ಬಣ) ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಆರಂಭದಲ್ಲಿ ಶಿವಸೇನೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿತ್ತು. ಇಂದು ನಾಮಪತ್ರ ಸಲ್ಲಿಸಲು ಕೂಡ ಸಕಲ ಸಿದ್ಧತೆ ನಡೆಸಲಾಗಿತ್ತು. ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಚುನಾವಣಾ ಪ್ರಚಾರಕ್ಕೂ ಸಿದ್ಧರಾಗಿದ್ದರು.

ಶಿವಸೇನೆ ಸ್ಪರ್ಧಿಸುವ ನಿರ್ಧಾರ ಬಿಜೆಪಿ ವಲಯದಲ್ಲಿ ಜಾಸ್ತಿ ಅಲ್ಲದಿದ್ದರೂ ಸ್ವಲ್ಪರ ಮಟ್ಟಿಗೆ ಮತ ವಿಭಜನೆಯಾಗುವ ಸಾಧ್ಯತೆ ಇತ್ತು ಎನ್ನುವುದು ರಾಜಕೀಯ ವಲಯದಲ್ಲಿ ಕೇಳಿಬಂದಿದೆ. ಕಾರಣ, ಇಬ್ಬರೂ ಪಕ್ಷಗಳು ಹಿಂದುತ್ವದ ಮತಗಳನ್ನು ಗುರಿಯಾಗಿಸಿಕೊಂಡಿವೆ. ಶಿವಸೇನೆ ಕಣಕ್ಕಿಳಿದರೆ, ಹಿಂದುತ್ವ ಮತಗಳು ವಿಭಜನೆಯಾಗುವ ಸಾಧ್ಯತೆ ಇದೆ ಎಂಬುದನ್ನು ಬಿಜೆಪಿ ನಾಯಕರು ಅರಿತಿದ್ದರು. ಇದರಿಂದಾಗಿ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಸಹ ಇತ್ತು.

ಹಿಂದುತ್ವ ಮತಗಳ ವಿಭಜನೆಯ ಆತಂಕ ಕಡಿಮೆಯಾಗಿದ್ದು, ಬಿಜೆಪಿಗೆ ಲಾಭವಾಗಬಹುದು ಎಂಬ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಇನ್ನೊಂದೆಡೆ, ಇತರ ಪಕ್ಷಗಳು ಈ ಬೆಳವಣಿಗೆಯನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸಬಹುದು ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

'ಶಿವ' ನಡೆ goverment karanataka politics ದಾವಣಗೆರೆ ವಿಧಾನ ಸಭಾ ಕ್ಷೇತ್ರದ ಚುನಾವಣೆ
Follow on Facebook Follow on Instagram
Share. Facebook Twitter WhatsApp Telegram
Previous Articleವಾಹನ ಸವಾರರಿಗೆ ಬಿಗ್ ಶಾಕ್: ಏಪ್ರಿಲ್ 1ರಿಂದ ಟೋಲ್ ದರ ಏರಿಕೆ
Next Article ಪೋಷಕರ ತುರ್ತು ಗಮನಕ್ಕೆ; ಕೇಂದ್ರೀಯ ವಿದ್ಯಾಲಯ ದಾಖಲಾತಿ ಪ್ರಾರಂಭ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

March 24, 2026

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

March 24, 2026

ಪ್ಲೆಕ್ಸ್ ಬೇಡ, ಸೇವೆ ಮಾಡಿ; ಯದುವೀರ್ ಮಾದರಿ ನಡೆ

March 24, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.