Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 07/04/2026 (ಮಂಗಳವಾರ)

ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ಸೇ ಗೆಲ್ಲೋದು: ಸುರ್ಜೇವಾಲಾ

ಹಾವೇರಿ ವಿವಿಯ ಗೌರವ ಡಾಕ್ಟರೆಟ್ ತಿರಸ್ಕರಿಸಿದ ಸಂಸದ ಬೊಮ್ಮಾಯಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ದಾವಣಗೆರೆ»ದಾವಣಗೆರೆ ಕ್ಷೇತ್ರ ಪ್ರಚಾರಕ್ಕೆ ಕಡೆಗೂ ಜಮೀರ್ ಪ್ರವೇಶ
ದಾವಣಗೆರೆ

ದಾವಣಗೆರೆ ಕ್ಷೇತ್ರ ಪ್ರಚಾರಕ್ಕೆ ಕಡೆಗೂ ಜಮೀರ್ ಪ್ರವೇಶ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 6, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ದಾವಣಗೆರೆ ಕ್ಷೇತ್ರ ಪ್ರಚಾರಕ್ಕೆ ಕಡೆಗೂ ಜಮೀರ್ ಪ್ರವೇಶ
Share
WhatsApp Twitter Facebook Telegram

ದಾವಣಗೆರೆ ಕ್ಷೇತ್ರ ಪ್ರಚಾರಕ್ಕೆ ಕಡೆಗೂ ಜಮೀರ್ ಪ್ರವೇಶ

ನನಗೆ ಮುನಿಸಿಲ್ಲ, ಎಸ್ಸೆಸ್‌ಎಂ ಆತ್ಮೀಯರು: ಸಚಿವ

ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಿಲ್ಲ ಎಂದು ಮುನಿಸಿ ಕೊಂಡು ಚುನಾವಣಾ ಪ್ರಚಾರದಿಂದ ದೂರ ಉಳಿ ದಿದ್ದ ಸಚಿವ ಜಮೀರ್ ಅಹಮದ್ ಖಾನ್, ಭಾನುವಾರ ದಾವಣಗೆರೆಗೆ ಆಗಮಿಸಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಪ್ರಚಾರ ನಡೆಸಿದರು. ಕೇರಳದಿಂದ ಹುಬ್ಬಳ್ಳಿಗೆ ಬಂದು, ಅಲ್ಲಿಂದ ದಾವಣಗೆರೆಗೆ ಆಗಮಿಸಿದ ಸಚಿವರು, ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇದೇ ಮೊದಲ ಬಾರಿಗೆ ಚುನಾವಣಾ

ಪ್ರಚಾರಕ್ಕೆ ಆಗಮಿಸಿದ ಜಮೀರ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾ ಯಿತು. ಈ ವೇಳೆ, ಅಭಿ ಮಾನಿಗಳಿಂದ ಬಿಝಡ್… ఎంబ … ಘೋಷಣೆಗಳು ಮೊಳಗಿ ದವು. ಜಮೀರ್‌ಭೇಟಿ ಹಿನ್ನೆಲೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮನೆ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ನನಗೆ ಮುನಿಸು ಇಲ್ಲ. ನಾನು, ಮಲ್ಲಿಕಾರ್ಜುನ ಇಬ್ಬರೂ ಆತ್ಮೀಯ ಸ್ನೇಹಿತರು.ಇಲ್ಲಿ ನೂರಕ್ಕೆ ನೂರರಷ್ಟು ನಮ್ಮ ಸಮರ್ಥ ಗೆದ್ದೇ ಗೆಲ್ಲುತ್ತಾರೆ ಎಂದರು.

 

ನಿತ್ಯ ಭವಿಷ್ಯ – 06/04/2024

Congress Davangere goverment karanataka ಕ್ಷೇತ್ರ ಜಮೀರ್ ದಾವಣಗೆರೆ
Follow on Facebook Follow on Instagram
Share. Facebook Twitter WhatsApp Telegram
Previous Articleನಿತ್ಯ ಭವಿಷ್ಯ – 06/04/2024
Next Article ಪತ್ನಿಯನ್ನು ಬೆಡ್‌ರೂಮಲ್ಲಿ ಲಾಕ್ ಮಾಡಿ ಪತಿ ಚಿತ್ರಹಿಂಸೆ: ‘ಅಕ್ಕ’ ರಕ್ಷಣೆ 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 07/04/2026 (ಮಂಗಳವಾರ)

April 6, 2026

ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ಸೇ ಗೆಲ್ಲೋದು: ಸುರ್ಜೇವಾಲಾ

April 6, 2026

ಪತ್ನಿಯನ್ನು ಬೆಡ್‌ರೂಮಲ್ಲಿ ಲಾಕ್ ಮಾಡಿ ಪತಿ ಚಿತ್ರಹಿಂಸೆ: ‘ಅಕ್ಕ’ ರಕ್ಷಣೆ 

April 6, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 07/04/2026 (ಮಂಗಳವಾರ)

ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ಸೇ ಗೆಲ್ಲೋದು: ಸುರ್ಜೇವಾಲಾ

ಹಾವೇರಿ ವಿವಿಯ ಗೌರವ ಡಾಕ್ಟರೆಟ್ ತಿರಸ್ಕರಿಸಿದ ಸಂಸದ ಬೊಮ್ಮಾಯಿ

ಪತ್ನಿಯನ್ನು ಬೆಡ್‌ರೂಮಲ್ಲಿ ಲಾಕ್ ಮಾಡಿ ಪತಿ ಚಿತ್ರಹಿಂಸೆ: ‘ಅಕ್ಕ’ ರಕ್ಷಣೆ 

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.