ಚಿತ್ರದುರ್ಗ : ಮನೆ ಮನೆಗೆ ಅಡುಗೆ ಅನಿಲ ಪೂರೈಸುತ್ತಿರುವ ಕೆಲವರು ಪ್ರತಿ ತಿಂಗಳು ವೇತನ ನೀಡದೆ ಸತಾಯಿಸುತ್ತಿರುವುದಲ್ಲದೆಕೆಲಸದಿಂದ ತೆಗೆದು ಹಾಕಿದ್ದಾರೆಂದು ವಿ.ಪಿ.ಬಡಾವಣೆಯಲ್ಲಿರುವ ಮಾರುತಿ ಗ್ಯಾಸ್ ಏಜೆನ್ಸಿ ಎದುರು ಪ್ರತಿಭಟನೆನಡೆಸಿದರು.10, 29, 30 ವರ್ಷಗಳಿಂದ ಡೆಲವೆರಿ ಬಾಯ್ಗಳಾಗಿ ಕೆಲಸ ಮಾಡುತ್ತಿರುವ ನಿಂಗಪ್ಪ, ಮುರುಗೇಶ್, ಸಿದ್ದಪ್ಪ, ಮಂಜಣ್ಣ, ಕಿರಣ್,ಗಾಯತ್ರಿ ಇವರುಗಳು ನ್ಯಾಯಕ್ಕಾಗಿ ಮಾರುತಿ ಗ್ಯಾಸ್ ಏಜೆನ್ಸಿ ಮುಂದೆ ಪ್ರತಿಭಟಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



