Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಮನುಷ್ಯತ್ವ ಇರುವ ಶಾಸಕ ನಾನು ಇನ್ನೊಬ್ಬರ ಕಷ್ಟ ಅರ್ಥ ಮಾಡಿಕೊಂಡಿದ್ದೇನೆ – ಶಾಸಕ ಎಂ.ಚಂದ್ರಪ್ಪ
ಪ್ರಮುಖ ಸುದ್ದಿ

ಮನುಷ್ಯತ್ವ ಇರುವ ಶಾಸಕ ನಾನು ಇನ್ನೊಬ್ಬರ ಕಷ್ಟ ಅರ್ಥ ಮಾಡಿಕೊಂಡಿದ್ದೇನೆ – ಶಾಸಕ ಎಂ.ಚಂದ್ರಪ್ಪ

Times of bayaluseemeBy Times of bayaluseemeJuly 10, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಹೊಳಲ್ಕೆರೆ : ರೈತರು ಕಷ್ಟ ಅನುಭವಿಸಬಾರದೆಂದು ಎಲ್ಲಾ ಕಡೆ ಕೆರೆ ಕಟ್ಟೆ, ಚೆಕ್‍ಡ್ಯಾಂಗಳನ್ನು ಕಟ್ಟಿ ಅಂತರ್ಜಲ
ಅಭಿವೃದ್ದಿಪಡಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.ಕುನುಗಲಿ ಗ್ರಾಮದಲ್ಲಿ 1.10 ಕೋಟಿ ರೂ.ವೆಚ್ಚದಲ್ಲಿ ಹುಲೇಮಳಲಿಯಿಂದ ಮಲ್ಕಾಪುರದವರೆಗೂ ನೂತನ ಡಾಂಬರ್ ರಸ್ತೆಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಮನುಷ್ಯತ್ವವಿರುವ ಶಾಸಕ ನಾನು. ಇನ್ನೊಬ್ಬರ ಕಷ್ಟ, ನೋವು ಅರ್ಥಮಾಡಿಕೊಂಡಿದ್ದೇನೆ. ಯಾರಿಂದಲೂ ಅರ್ಜಿ ಪಡೆದು ಏನನ್ನುಹೇಳಿಸಿಕೊಂಡಿಲ್ಲ. ರೈತರು, ಸಾರ್ವಜನಿಕರ ಜೀವನವನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡು ಕ್ಷೇತ್ರದ ಅಭಿವೃದ್ದಿಗೆಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ಶಿವಪುರ, ಹೊಳಲ್ಕೆರೆಯಲ್ಲಿ ಹೈಟೆಕ್ ಆಸ್ಪತ್ರೆಗಳನ್ನು ಕಟ್ಟಿಸಿದ್ದೇನೆ.

ಸಮುದಾಯ ಭವನ,ಪುರಸಭೆ, ಸ್ಟೇಡಿಯಂ, ಒಳಾಂಗಣ ಕ್ರೀಡಾಂಗಣ, ಈಜುಕೊಳ, ಬಸ್‍ನಿಲ್ದಾಣ, ಶಾಲಾ-ಕಾಲೇಜು, ದೇವಸ್ಥಾನ, ಆಸ್ಪತ್ರೆಗಳನ್ನುಕಟ್ಟಿಸಿ ತಾಲ್ಲೂಕಿನಾದ್ಯಂತ ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ನಿರ್ಮಿಸಿದ್ದೇನೆ. ಗದ್ದಲ, ಗಲಾಟೆಗೆ ಎಲ್ಲಿಯೂ ಆಸ್ಪದಕೊಟ್ಟಿಲ್ಲ. ಅಟ್ರಾಸಿಟಿ ಕೇಸು ಯಾರ ಮೇಲೂ ದಾಖಲಾಗಿಲ್ಲ. ಎಲ್ಲಾ ಜಾತಿ ಜನಾಂಗದವರನ್ನು ನನ್ನವರೆಂದು ಪ್ರೀತಿಯಿಂದನಡೆಸಿಕೊಳ್ಳುತ್ತಿದ್ದೇನೆ. ಚುನಾವಣೆಯಲ್ಲಿ ಮತ ಹಾಕುವುದು ಒಂದು ನಿಮಿಷದ ಕೆಲಸ. ಐದು ವರ್ಷಗಳ ಕಾಲ ಯಾರು ನಿಮ್ಮ ಕಷ್ಟ-ಸುಖಗಳಿಗೆ ಸ್ಪಂದಿಸಿ ಅಭಿವೃದ್ದಿ ಕೆಲಸಗಳನ್ನು ಮಾಡಿಸುತ್ತಾರೆಂದು ಆಲೋಚಿಸಿ ಓಟು ನೀಡಿ ಎಂದು ಜನತೆಯಲ್ಲಿ ಮನವಿಮಾಡಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಷಣ್ಮುಖಪ್ಪ ಮಾತನಾಡಿ ಕಾಂಗ್ರೆಸ್ ಶಾಸಕರುಗಳೆ ನಮ್ಮ ಕ್ಷೇತ್ರ ಅಭಿವೃದ್ದಿಪಡಿಸಲುಅನುದಾನಸಿಗುತ್ತಿಲ್ಲವೆಂದು ಗೋಳಾಡುತ್ತಿರುವಾಗ ವಿರೋಧ ಪಕ್ಷದಲ್ಲಿರುವ ಶಾಸಕ ಡಾ.ಎಂ.ಚಂದ್ರಪ್ಪನವರು ಹೆಂಗೆ ಹಣ ತಂದು ಕ್ಷೇತ್ರದಲ್ಲಿದಿನನಿತ್ಯವೂ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡುತ್ತಿದ್ದಾರೆಂದರೆ ಆಶ್ಚರ್ಯವೆನಿಸುತ್ತದೆ.

ಸರ್ಕಾರ ಯಾವುದಿದೆಎನ್ನುವುದು ಮುಖ್ಯವಲ್ಲ. ಅನುದಾನ ತರುವ ಮಾರ್ಗ ಕಂಡುಕೊಂಡಿದ್ದಾರೆ. ಪ್ರತಿಯೊಂದು ಹಳ್ಳಿಗಳಲ್ಲಿಯೂ ಕೆರೆ ಕಟ್ಟೆ,ಚೆಕ್‍ಡ್ಯಾಂಗಳನ್ನು ಕಟ್ಟಿಸಿ ರೈತರ ಬಕುಕು ಹಸನುಗೊಳಿಸಿದ್ದಾರೆ. ಸಮಸ್ಯೆಗಳನ್ನು ಅವರ ಗಮನಕ್ಕೆ ತಂದರೆ ಹತ್ತು ನಿಮಿಷದಲ್ಲಿಯೇಪರಿಹಾರ ಹುಡುಕುತ್ತಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಪ್ಪೇಶಣ್ಣ, ಸದಸ್ಯರುಗಳಾದ ರೂಪ ಸುರೇಶ್, ಅಜ್ಜಣ್ಣ, ತಿಪ್ಪಣ್ಣ, ನಾಗಣ್ಣ, ಯತೀಶ್, ಪರಮೇಶಣ್ಣ,
ಮರುಳಸಿದ್ದಪ್ಪ, ಪುಣಜೂರು ಸ್ವಾಮಿಲೋಕೋಪಯೋಗಿ ಇಲಾಖೆ ಇಂಜಿನಿಯರ್ ಪವನ್, ಗುತ್ತಿಗೆದಾರ ರಾಜಶೇಖರ್ ಹಾಗೂ ಗ್ರಾಮದ ಮುಖಂಡರುಗಳು ಈಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
chandrappa humanity MLA
Follow on Google News Follow on Instagram
Share. Facebook Twitter Telegram WhatsApp
Previous Articleರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಕಾರ್ಮಿಕ ಸಂಘಟನೆ ಪ್ರತಿಭಟನೆ
Next Article ಗುರು ಮಹಿಮೆ ಅಪಾರವಾದದ್ದು, ಭಗವಂತನನ್ನು ಒಲಿಸಿಕೊಳ್ಳಲು ಭಕ್ತಿ ಮಾರ್ಗವು ಸುಲಭವಾದ ದಾರಿ – ಸಂವೇದಿತಾ ಸುಭಾಷ್
Times of bayaluseeme
  • Website

Related Posts

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

July 27, 2025

ಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್

July 27, 2025

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.