Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

ಕನಿಷ್ಠ ಶಿಕ್ಷೆ ಕೊಡಿ ಎಂದು ಜಡ್ಜ್ ಎದುರು ಕಣ್ಣೀರಾಕಿದ ಪ್ರಜ್ವಲ್ ರೇವಣ್ಣ

ಧರ್ಮಸ್ಥಳ ಪ್ರಕರಣ; ಸಾಕ್ಷಿದಾರನಿಗೆ ದೂರು ಇಂಪಡೆಯುವಂತೆ ಇನ್ಸ್ಪೆಕ್ಟರ್ ಬೆದರಿಕೆ..!?

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ಬ್ಯಾಗ್ ನಲ್ಲಿ ಸಿಕ್ಕಿದ್ದ 50 ಸಾವಿರ ಹಣ ಹಿಂತಿರುಗಿಸಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ
ನಮ್ಮ ಚಿತ್ರದುರ್ಗ

ಬ್ಯಾಗ್ ನಲ್ಲಿ ಸಿಕ್ಕಿದ್ದ 50 ಸಾವಿರ ಹಣ ಹಿಂತಿರುಗಿಸಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ

Times of bayaluseemeBy Times of bayaluseemeAugust 2, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಳ್ಳಕೆರೆ: ಮಗಳನ್ನು ಶಾಲೆಯಿಂದ ಕರೆದುಕೊಂಡು ಬರಲು ಹೋದಾಗ ಶಾಲೆ ಗೇಟ್ ಬಳಿ ಸಿಕ್ಕ 50 ಸಾವಿರ ಹಣವನ್ನು ಚಳ್ಳಕೆರೆ ಇನ್ಸ್ಪೆಕ್ಟರ್ ಗಳಾದ ಈರೇಶ್ ಹಾಗೂ ಧರಪ್ಪಾ ಬಾಳಪ್ಪ ದೊಡ್ಮನಿ ಅವರಿಗೆ ಒಪ್ಪಿಸಿ ಮಾನವೀಯತೆ ಮೆರೆದಿರುವ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.ಚಳ್ಳಕೆರೆ ನಗರದ ಎಸ್ ಆರ್ ಎಸ್ ಶಾಲಾ ಬಳಿ ನಗರಂಗೆರೆ ಗ್ರಾಮದ ಕಾಂಗ್ರೆಸ್ ಮುಖಂಡ ರಂಗನಾಥ್ ತಮ್ಮ ಮಗಳನ್ನು ಶಾಲೆಯಿಂದ ಕೆರೆದುಕೊಂಡು ಬರಲು ಹೋದಾಗ ಶಾಲಾ ಗೇಟ್ ಬಳಿ ಬ್ಯಾಗ್ ಬಿದ್ದಿರುವುದು ಕಂಡು ತೆರೆದು ನೋಡಿದಾಗ ಅದರಲ್ಲಿ 50 ಸಾವಿರ ಹಣ ಹಾಗೂ ಕೆಲ ದಾಖಲೆ ಇರುವುದು ಗೊತ್ತಾಗಿದೆ. ಕೂಡಲೇ ರಂಗನಾಥ್ ಬ್ಯಾಗ್ ಸಮೇತ ಚಳ್ಳಕೆರೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಪತ್ತೆಯಾದ ಬ್ಯಾಗ್ನಗರದ ಗೋವರ್ಧನ ಎಂಬ ವ್ಯಕ್ತಿಗೆ ಸೇರಿದ್ದು, ಗೋವರ್ಧನ್ ತನ್ನ ಮಗಳನ್ನು ಶಾಲೆಯಿಂದ ಕರೆದುಕೊಂಡು ಹೋಗಲು ಬಂದಾಗ ಆಕಸ್ಮಿಕವಾಗಿ ಹಣವಿರುವ ಬ್ಯಾಗ್ ಬೀಳಿಸಿಕೊಂಡು ಹೋಗಿದ್ದಾನೆ. ಈಗ ಪೊಲೀಸರು ಗೋವರ್ಧನ ಅವರಿಗೆ ತಮ್ಮ ಬ್ಯಾಗ್ ಹಿಂತಿರುಗಿಸಿದ್ದು, ರಂಗನಾಥ್ ಅವರ ಮಾನವೀಯತೆ ಬಗ್ಗೆ ಪೊಲೀಸರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
50thousend bag by humanity Presents return
Follow on Google News Follow on Instagram
Share. Facebook Twitter Telegram WhatsApp
Previous Article“ದಿ ಕೇರಳ ಸ್ಟೋರಿ” ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿದ್ದಕ್ಕೆ ಸಿಎಂ ಪಿಣರಾಯಿ ವಿಜಯನ್ ವಿರೋಧ
Next Article ಕುದಾಪುರದ DRDO ಆವರಣದಲ್ಲಿ ಚಿರತೆಗಳು ಪ್ರತ್ಯಕ್ಷ
Times of bayaluseeme
  • Website

Related Posts

ಕೋಟೆ ನಾಡಿನಲ್ಲಿ ಅಕ್ಕ ಕೆಫೆ ಆಗಸ್ಟ್ 4ರಂದು ಉದ್ಘಾಟನೆ

August 2, 2025

ಕುದಾಪುರದ DRDO ಆವರಣದಲ್ಲಿ ಚಿರತೆಗಳು ಪ್ರತ್ಯಕ್ಷ

August 2, 2025

ಮುಡಾ ಹಗರಣ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಿದ ನಿವೃತ್ತ ನ್ಯಾಯಾಧೀಶ ದೇಸಾಯಿ

August 1, 2025
Add A Comment
Leave A Reply Cancel Reply

Advertisement
Latest Posts

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

ಕನಿಷ್ಠ ಶಿಕ್ಷೆ ಕೊಡಿ ಎಂದು ಜಡ್ಜ್ ಎದುರು ಕಣ್ಣೀರಾಕಿದ ಪ್ರಜ್ವಲ್ ರೇವಣ್ಣ

ಧರ್ಮಸ್ಥಳ ಪ್ರಕರಣ; ಸಾಕ್ಷಿದಾರನಿಗೆ ದೂರು ಇಂಪಡೆಯುವಂತೆ ಇನ್ಸ್ಪೆಕ್ಟರ್ ಬೆದರಿಕೆ..!?

ಧರ್ಮಸ್ಥಳ ಪ್ರಕರಣ; ಪೊಲೀಸರು 15 ವರ್ಷಗಳ ಯುಡಿಆರ್ ಡಿಲೀಟ್ ಮಾಡಿದ್ದೇಕೆ..?

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.