Browsing: maharashtra
ಲಾತೂರ್, ಸೆಪ್ಟೆಂಬರ್ 18: ಇನ್ನೇನು ಪರೀಕ್ಷೆ ಬರೆದು ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿಯೊಬ್ಬ, ತಂದೆಯನ್ನೇ ಹತ್ಯೆ ಮಾಡಿ ಜೈಲು ಪಾಲಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್ನಲ್ಲಿ ನಡೆದಿದೆ. ಪರೀಕ್ಷಾ…
ಮುಂಬೈ: ಮಹಾರಾಷ್ಟ್ರದ (Maharashtra) ಗಡ್ಚಿರೋಲಿಯಲ್ಲಿ ಭದ್ರತಾ ಪಡೆ ಹಾಗೂ ಮಹಿಳಾ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲರು ಸಾವನ್ನಪ್ಪಿದ್ದಾರೆ.ಮಹಾರಾಷ್ಟ್ರದ (Maharashtra) ಎಟಪಲ್ಲಿ ತಾಲೂಕಿನ ಮೋಡಸ್ಕೆ…
ಪುಣೆ: ಗಣೇಶ ಚತುರ್ಥಿಯನ್ನು ಮಹಾರಾಷ್ಟ್ರದಲ್ಲಿ ತುಂಬಾ ವಿಶೇಷವಾಗಿ ಆಚರಿಸಲಾಗುತ್ತದೆ. ಗಣಪತಿ ಮೂರ್ತಿಗಳನ್ನು ಅನಂತ ಚತುರ್ದಶಿಯಂದು ವಿಸರ್ಜಿಸಲಾಯಿತು. ಇಡೀ ಮಹಾರಾಷ್ಟ್ರದಾದ್ಯಂತ ಗಣೇಶ ವಿಸರ್ಜನೆ ಸಮಯದಲ್ಲಿ 9ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಇನ್ನೂ ಅನೇಕ ಮಂದಿ ನಾಪತ್ತೆಯಾಗಿದ್ದರು. ಪುಣೆ, ನಾಂದೇಡ್, ಮುಂಬೈನಲ್ಲಿ ಗಣಪತಿ ವಿಸರ್ಜನೆ ಮಾಡಲು ಹೋದ ಅನೇಕ ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ಕೆಲವರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.ಪುಣೆ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಾಂದೇಡ್ನಲ್ಲಿ ಗಣಪತಿ ವಿಸರ್ಜನೆ ಮಾಡಲು ಹೋದ ಮೂವರಲ್ಲಿ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ . ಮತ್ತೊಂದೆಡೆ, ಮುಂಬೈನ ಸಕಿನಾಕಾ ಪ್ರದೇಶದಲ್ಲಿ ಮೆರವಣಿಗೆಯ ಸಮಯದಲ್ಲಿ ವಿದ್ಯುತ್…
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣದ ಬಗ್ಗೆ ಕನ್ನಡಿಗರು ಚಿಂತಿಸುವ ಅಗತ್ಯವಿಲ್ಲ ಎಂದು ಗಡಿ ಉಸ್ತುವಾರಿ ಸಚಿವರೂ…
Subscribe to Updates
Get the latest creative news from FooBar about art, design and business.
