Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಕ್ರೀಡೆ»ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ
ಕ್ರೀಡೆ

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 10, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
Share
WhatsApp Twitter Facebook Telegram

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್‌ಯಾದವ್ ಉಡುಪಿಯ ಅಳಿಯ, ಸೂರ್ಯ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಕಾಪುವಿನವರು.

ದೇವಿಶಾ ಮನೆಯವರು ಕಾಪು ಅಮ್ಮನ ಭಕ್ತರು. ದೇವಿಶಾ ಮತ್ತು ಸೂರ್ಯಮದುವೆ’ ಬಳಿಕ ಕಾಪುವಿಗೆ 2 ಬಾರಿ ಬಂದು ಅಮ್ಮನ ದರ್ಶನ ಪಡೆದಿದ್ದರು. ಅವರ ಯಶಸ್ಸಿಗೆ ಅಮ್ಮನ ಆಶೀರ್ವಾದವೇ ಕಾರಣ ಎಂದು ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. 2024ರಲ್ಲಿ ಭಾರತ ಟಿ20 ವಿಶ್ವಕಪ್ ಗೆದ್ದಾಗ, ಸೂರ್ಯಕುಮಾರ್‌ಮತ್ತು ದೇವಿಶಾ ಆಗ ಜೀರ್ಣೋದ್ಧಾರಗೊಳ್ಳುತ್ತಿದ್ದ ಮಾರಿ ಯಮ್ಮನ ಗುಡಿಗೆ ಭೇಟಿ ನೀಡಿದ್ದು, ಕಲಾತ್ಮಕ ಕಂಬದವೆಚ್ಚಕ 25 ಲಕ್ಷ ದೇಣಿಗೆಯಾಗಿ ನೀಡಿದ್ದರು. ಆ ವೇಳೆ ಪ್ರಾರ್ಥನೆ ಮಾಡಿದ್ದ ಗುಡಿಯ ಅರ್ಚಕರು, ಸೂರ್ಯಕುಮಾರ್ ತಂಡದ ನಾಯಕನಾಗಲಿ ಎಂದು ಹಾರೈಸಿದ್ದರು. ಅದಾಗಿ 9 ದಿನಗಳಲ್ಲಿ, ತಂಡದ ಕ್ಯಾಪ್ಟನ್ ಆಗಿ ಘೋಷಣೆಯಾಗಿದ್ದರು.ದೇವಿಶಾಟಿ20 ಟೂರ್ನಿಆರಂಭಕ್ಕೆಮೊದಲುಇಲ್ಲಿಗೆ ಬಂದಿದ್ದರು. ಬೆಲ್ಲ ಮತ್ತು ಸಕ್ಕರೆ ತುಲಾಭಾರ ನಡೆಸುವುದಾಗಿ ಸಂಕಲ್ಪಿಸಿದ್ದರು. ಹೀಗಾಗಿ, ಸದ್ಯದಲ್ಲಿ ದಂಪತಿ ಮಾರಿಗುಡಿಗೆ ಬರುತ್ತಾರೆ ಎಂದು ನಿರೀಕ್ಷಿಸಲಾಗುತ್ತಿದೆ.

Bangalore karanataka Suryakumaryadv T20 world cup Udupi ಇಂಡಿಯಾ ಉಡುಪಿ
Follow on Facebook Follow on Instagram
Share. Facebook Twitter WhatsApp Telegram
Previous Articleಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

March 10, 2026

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

March 10, 2026

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

March 7, 2026
Add A Comment
Leave A Reply Cancel Reply

Advertisement
Demo
Latest Posts

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.