Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮಾರುತಿ ಗ್ಯಾಸ್ ಏಜೆನ್ಸಿ ಎದುರು ಡೆಲಿವರಿ ಬಾಯ್ ಗಳ ಪ್ರತಿಭಟನೆ

ಕನ್ನಡ ನಾಮಫಲಕ ಅಳವಡಿಕೆ ವಿಚಾರವಾಗಿ ಕರುನಾಡ ವಿಜಯಸೇನೆ ಕಿಡಿ

ರಂಗ ಕಲೆಗಳಿಗೆ ಆರ್ಥಿಕ ಬಲ ತುಂಬದಿದ್ದರೆ ಕಲೆ ಉಳಿಯುವುದಿಲ್ಲ – ರಂಗಾಯಣ ನಿರ್ದೇಶಕ ಸತೀಶ ತಿಪಟೂರು

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»KRS ಜಲಾಶಯಕ್ಕೆ ಬುನಾದಿ ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ
ಪ್ರಮುಖ ಸುದ್ದಿ

KRS ಜಲಾಶಯಕ್ಕೆ ಬುನಾದಿ ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ

Times of bayaluseemeBy Times of bayaluseemeAugust 4, 2025No Comments1 Min Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಂಗಳೂರು: ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ KRS ನಲ್ಲಿರುವ ಅಡಿಗಲ್ಲು ಸಾಕ್ಷಿಯಾಗಿದೆ ಎಂದು ಸಚಿವ ಮಹದೇವಪ್ಪ ಅವರು ಹೇಳಿದ್ದು, ಈ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.ತಮ್ಮ ಹೇಳಿಕೆ ಕುರಿತು ಬಿಜೆಪಿಯ ಸಿಟಿ ರವಿ ಸೇರಿದಂತೆ ಹಲವು ನಾಯಕರು ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಹದೇವಪ್ಪ ಅವರು ತಿರುಗೇಟು ನೀಡುತ್ತಿದ್ದಾರೆ.KRS ನಲ್ಲಿರುವ ಅಡಿಗಲ್ಲಿನ ಫೋಟೋವನ್ನು ಪೋಸ್ಟ್ ಮಾಡಿರುವ ಮಹದೇವಪ್ಪ ಅವರು, ಹಜರತ್ ಟಿಪ್ಪು ಸುಲ್ತಾನ್ ಅವರಿಗೆ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟನ್ನು ಕಟ್ಟುವ ಆಲೋಚನೆ ಇತ್ತು ಮತ್ತು ಅದಕ್ಕಾಗಿ ಆತ ಕೆಲಸ ಮಾಡಿದ್ದ ಎಂಬುದಕ್ಕೆ ಈಗಲೂ ನಮ್ಮ KRS ನಲ್ಲಿ ಅಡಿಗಲ್ಲು ಸಾಕ್ಷಿಯಾಗಿದೆ. ದಯಮಾಡಿ ನಮ್ಮ ಬಂಧುಗಳು ಅದನ್ನು ಗಮನಿಸಬೇಕೆಂದು ಹೇಳಿದ್ದಾರೆ.ಇದೇ ವೇಳೆ ಸಿಟಿ ರವಿ ವಿರುದ್ಧ ಕಿಡಿಕಾರಿರುವ ಅವರು, ಸಿಟಿ ರವಿ ಅವರೇ ಈ ವಿವರಣೆಯು ಈಗಲೂ KRS ನಲ್ಲೇ ಇದೆ. ಸುಮ್ಮನೇ ಧರ್ಮದ ಕಾರಣಕ್ಕಾಗಿ ರಾಜಕೀಯ ಮಾಡುವ ಬದಲು ಕನ್ನಡವನ್ನು ಓದುವುದನ್ನು ಕಲಿಯಿರಿ ಮತ್ತು ಪದಗಳನ್ನು ಅರ್ಥ ಮಾಡಿಕೊಳ್ಳುವುದನ್ನು ಕಲಿಯಿರಿ ಎಂದು ತಿರುಗೇಟು ನೀಡಿದ್ದಾರೆ.

ಇದಕ್ಕೂ ಮುನ್ನ ಮಹದೇವಪ್ಪ ವಿರುದ್ಧ ಸಿಟಿ ರವಿ ಅವರು ತೀವ್ರವಾಗಿ ಕಿಡಿಕಾರಿದ್ದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಅವರು, ಇಂದು “KRS ಗೆ ಅಡಿಗಲ್ಲು ಹಾಕಿದ್ದು ಟಿಪ್ಪು” ಎಂದ ಕಾಂಗ್ರೆಸ್ಸಿಗಳು…ಇನ್ನೊಂದು ಸ್ವಲ್ಪ ದಿನ ಹೋದರೆ “ನಾಡಗೀತೆಯನ್ನು ಟಿಪ್ಪುವಿನ ಅಪ್ಪ ಹೈದರಾಲಿ ಬರೆದಿದ್ದು” ಎಂದು ಹೇಳಿದರೂ ಆಶ್ಚರ್ಯವಿಲ್ಲ. ಡೆಲ್ಲಿಯಿಂದ ಹಳ್ಳಿಯವರೆಗೆ ಕಾಂಗ್ರೆಸ್ಸಿನ ನಾಯಕರಿಗೆ ಹುಚ್ಚು ನಾಯಿ ಕಡಿದಿರಬೇಕು ಎಂದು ವಾಗ್ದಾಳಿ ನಡೆಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
basement dam KRS made Tippu to
Follow on Google News Follow on Instagram
Share. Facebook Twitter Telegram WhatsApp
Previous Articleಡಿಸಿಎಂ ಆದವರು ಸಿಎಂ ಆಗಲ್ಲ – ವೀರಪ್ಪ ಮೊಯ್ಲಿ
Next Article ಈ ಗ್ರಾಮದಲ್ಲಿ ಅದ್ಧೂರಿಯಾಗಿ ಕತ್ತೆಗಳ ಮದುವೆ ಮಾಡಿದ ಗ್ರಾಮಸ್ಥರು..!
Times of bayaluseeme
  • Website

Related Posts

ರಂಗ ಕಲೆಗಳಿಗೆ ಆರ್ಥಿಕ ಬಲ ತುಂಬದಿದ್ದರೆ ಕಲೆ ಉಳಿಯುವುದಿಲ್ಲ – ರಂಗಾಯಣ ನಿರ್ದೇಶಕ ಸತೀಶ ತಿಪಟೂರು

August 9, 2025

ನಮ್ಮ ಸಮುದಾಯದ ಜನ ಗಣತಿ ಸರಿಯಾಗಿ ಮಾಡಿಲ್ಲ – ನಿರಂಜನಮೂರ್ತಿ

August 9, 2025

ರೈಲು ನಿಲ್ದಾಣದ ಮೂಲಕ ಅದಿರು ಸಾಗಟ; ಸ್ಥಗಿತಕ್ಕೆ ರೈಲ್ವೆ ಇಲಾಖೆಗೆ ಡಿಸಿ ಪತ್ರ

August 9, 2025
Add A Comment
Leave A Reply Cancel Reply

Advertisement
Latest Posts

ಮಾರುತಿ ಗ್ಯಾಸ್ ಏಜೆನ್ಸಿ ಎದುರು ಡೆಲಿವರಿ ಬಾಯ್ ಗಳ ಪ್ರತಿಭಟನೆ

ಕನ್ನಡ ನಾಮಫಲಕ ಅಳವಡಿಕೆ ವಿಚಾರವಾಗಿ ಕರುನಾಡ ವಿಜಯಸೇನೆ ಕಿಡಿ

ರಂಗ ಕಲೆಗಳಿಗೆ ಆರ್ಥಿಕ ಬಲ ತುಂಬದಿದ್ದರೆ ಕಲೆ ಉಳಿಯುವುದಿಲ್ಲ – ರಂಗಾಯಣ ನಿರ್ದೇಶಕ ಸತೀಶ ತಿಪಟೂರು

ಪಾಶ್ರ್ವನಾಥ ವಿದ್ಯಾ ಸಂಸ್ಥೆಯಲ್ಲಿ ರಕ್ಷಾ ಬಂಧನ ಆಚರಣೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.