Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ದಿನದ ವಿಶೇಷ»ಯೋಗಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ ರತ್ನಾಕರ’ ಬಿರುದು
ದಿನದ ವಿಶೇಷ

ಯೋಗಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ ರತ್ನಾಕರ’ ಬಿರುದು

Times of bayaluseemeBy Times of bayaluseemeJune 26, 2025Updated:June 26, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ದಾವಣಗೆರೆ ಜೂ.24, ನಗರದ ಆದರ್ಶ ಯೋಗ
ಪ್ರತಿಷ್ಠಾನ (ರಿ), ದಾವಣಗೆರೆ ಶ್ರೀ ಮಹಮ್ಮಾಯಿ ವಿಶ್ವಯೋಗ
ಮಂದಿರ ಹಾಗೂ ಯೋಗ ಚಿಕಿತ್ಸಾ ಕೇಂದ್ರದ ಸಂಸ್ಥಾಪಕರಾದ
ಯೋಗಾಚಾರ್ಯ ಶ್ರೀ ಡಾ|| ರಾಘವೇಂದ್ರ ಗುರೂಜಿಯವರಿಗೆ
ಕರ್ನಾಟಕ ಯೋಗ ಶಿಕ್ಷಕರ ಒಕ್ಕೂಟ (ರಿ), ಮೈಸೂರು
ವತಿಯಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ನಿಮಿತ್ತವಾಗಿ ಜೂನ್ 22, 2025 ರ ಭಾನುವಾರದಂದು ಮೈಸೂರಿನಲ್ಲಿ
ಹಮ್ಮಿಕೊಳ್ಳಲಾಗಿದ್ದ ದ್ವಿತೀಯ ರಾಜ್ಯಮಟ್ಟದ ಯೋಗ
ಸಮ್ಮೇಳನದಲ್ಲಿ ಯೋಗ ಕ್ಷೇತ್ರದಲ್ಲಿ ಗಣನೀಯ
ಸಾಧನೆಗೈದಿರುವ ನಾಡಿನ ಹಿರಿಯ ಯೋಗ ಗುರು, ಯೋಗ
ತಜ್ಞ ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ
ರತ್ನಾಕರ” ಎಂಬ ಅತ್ಯುನ್ನತವಾದ ಬಿರುದು ಪ್ರದಾನ
ಮಾಡಲಾಯಿತು.

ಯೋಗ ನಗರಿ ಮೈಸೂರಿನ ಕಲಾ ಮಂದಿರದಲ್ಲಿ ಯೋಗ
ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ನೀಡಿರುವ ಡಾ||
ರಾಘವೇಂದ್ರ ಗುರೂಜಿಯವರಿಗೆ ಸಮ್ಮೇಳನದ
ಸರ್ವಾಧ್ಯಕ್ಷರು ಆದ ಪ್ರೊ|| ರಾಮಚಂದ್ರ ಜಿ. ಭಟ್
ಕೋಟೆಮನೆ, ವೇದ ವಿಜ್ಞಾನ ಗುರುಕುಲ ಬೆಂಗಳೂರು,

ವೈದ್ಯ ಸಾಹಿತಿ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷರಾದ ಡಾ||
ಎಸ್.ಪಿ. ಯೋಗಣ್ಣ, ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನ
ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ|| ಭಗವಾನ್ ಬಿ.ಸಿ.,
ಸಂಸ್ಥಾಪಕರು ಭಾರತೀ ಯೋಗಧಾಮದ ಡಾ|| ಕೆ.ಎಲ್.
ಶಂಕರನಾರಾಯಣ ಜೋಯಿಸ್, ಭರತ ಯೋಗ
ಗುರುಕುಲಂನ ಸಂಸ್ಥಾಪಕರಾದ ಶ್ರೀ ಭರತ್ ಶೆಟ್ಟಿ,
ಮೈಸೂರು ವಿಶ್ವವಿದ್ಯಾನಿಲಯದ ಪ್ರೊ|| ಲೋಕನಾಥ್ ಎನ್.ಕೆ.
ನಂಜನಗೂರು ಶಾಸಕರಾದ ಶ್ರೀ ದರ್ಶನ್ ಧೃವನಾರಾಯಣ್,
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಶ್ರೀ ಜಿ.
ನಂಜುಂಡಸ್ವಾಮಿ ಹಾಗೂ ಯೋಗ ಸಮ್ಮೇಳನದ ಪ್ರಧಾನ
ಸಂಚಾಲಕರಾದ ಶ್ರೀ ಎನ್. ಅನಂತ ಇವರುಗಳ ದಿವ್ಯ
ಉಪಸ್ಥಿತಿಯಲ್ಲಿ ‘ಯೋಗ ರತ್ನಾಕರ’ ಎಂಬ ಶ್ರೇಷ್ಠವಾದ
ಬಿರುದನ್ನು ಪ್ರದಾನ ಮಾಡಲಾಯಿತು.

ರಾಜ್ಯಮಟ್ಟದ ದ್ವಿತೀಯ ಯೋಗ ಸಮ್ಮೇಳನದಲ್ಲಿ
ಯೋಗಕ್ಷೇತ್ರವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ
ಕೊಡುಗೆಯಾಗಿ, ಪರಂಪರೆಯನ್ನು ಮುನ್ನಡೆಸಲು
ಬೇಕಾಗುವ ಹಲವು ಬೇಡಿಕೆಗಳನ್ನು ಮುಂದಿಟ್ಟು 5
ನಿರ್ಣಯಗಳನ್ನು ಈಡೇರಿಸುವಂತೆ ಸಮ್ಮೇಳನಾಧ್ಯಕ್ಷರು
ಕರ್ನಾಟಕ-ಘನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯೋಗವನ್ನು ಒಳಗೊಂಡ ಅಧ್ಯಾತಿಕ ಕೇಂದ್ರ
ಸ್ಥಾಪನೆ (2) ಯೋಗ ಶಿಕ್ಷಕರಿಗೆ ರಾಷ್ಟ್ರೀಯ ಹಾಗೂ
ವೈಜ್ಞಾನಿಕವಾಗಿ ಯೋಗದ ಅರಿವು ಮೂಡಿಸುವ ತರಬೇತಿ (3)
ಯೋಗದ ಶಾಸ್ತ್ರೀಯ ಅಧ್ಯಯನ ಕೇಂದ್ರದ ಸ್ಥಾಪನೆಗೆ
ಘನ ಸರ್ಕಾರಕ್ಕೆ ಪ್ರಸ್ತಾವನೆ (4) ಮೈಸೂರಿನಲ್ಲಿ ಯೋಗ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
Follow on Google News Follow on Instagram
Share. Facebook Twitter Telegram WhatsApp
Previous Articleಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ಇನ್ನುಮುಂದೆ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ
Next Article ಅಮ್ಜದ್ ಖಾನ್ ಹೃದಯಾಘಾತದಿಂದ ನಿಧನ.
Times of bayaluseeme
  • Website

Related Posts

ಇತ್ತೀಚಿಗೆ ಹೃದಯಾಘಾತಕ್ಕೆ ಕಾರಣಗಳು ಏನು…? ಸಿನಿಮಾ ನಟ, ನಟಿಯರಿಗೆ ಯಾಕೆ ಹೆಚ್ಚು ಹೃದಯಾಘಾತ ಆಗುತ್ತವೆ ಎಂಬುದಕ್ಕೆ ಇಲ್ಲಿದೆ ಕಾರಣ

July 27, 2025

ಧೂಮಪಾನ ಚಟವಿದ್ದರೆ ಇಂದೇ ಬಿಟ್ಟುಬಿಡಿ…. ಧೂಮಪಾನದಿಂದ ಆಗುವ ಪರಿಣಾಮಗಳು ಏನು..?

July 26, 2025

ಉಚಿತ ಕಿವಿಯ ಶ್ರವಣ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ

July 25, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.